ಬ್ರೇಕಿಂಗ್ ನ್ಯೂಸ್
29-06-25 11:15 pm Udupi Correspondent ಕ್ರೈಂ
ಉಡುಪಿ, ಜೂನ್ 29 : ಬೆಂಗಳೂರಿನಿದ ಉಡುಪಿಗೆ ಬರುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಪರ್ಸ್ ಮತ್ತು ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ.
ಮೇ 22ರಂದು ಬೆಂಗಳೂರು ಯಲಹಂಕ ನಿವಾಸಿ ರಾಧಿಕಾ ಎಂಬವರು ಸಹೋದರ ಹರಿಪ್ರಸಾದ್ ಜೊತೆಗೆ ಪಂಚಗಂಗಾ ಎಕ್ಸ್ಪ್ರೆಸ್ ರೈಲಿನಲ್ಲಿ ಉಡುಪಿಗೆ ಆಗಮಿಸುತ್ತಿದ್ದ ಸಂದರ್ಭ ಘಟನೆ ನಡೆದಿದೆ. ರಾಧಿಕಾ ಅವರು ರೈಲಿನಲ್ಲಿ ರಾತ್ರಿ ಮಲಗುವ ವೇಳೆ ಚಿನ್ನದ ಒಡವೆಗಳಿದ್ದ ಪರ್ಸನ್ನು ಬ್ಯಾಗಿನಲ್ಲಿಟ್ಟು ಆ ಬ್ಯಾಗನ್ನು ತಮ್ಮ ತಲೆಯ ಪಕ್ಕದಲ್ಲಿ ಇಟ್ಟು ಮಲಗಿದ್ದರು. ಮೇ 23ರಂದು ನಸುಕಿನ 4.25ಕ್ಕೆ ಎಚ್ಚರಗೊಂಡು ಬ್ಯಾಗ್ ನೋಡಿದಾಗ ಚಿನ್ನದ ಒಡವೆಗಳಿದ್ದ ಪರ್ಸ್ ಮತ್ತು ಅದರ ಜತೆಯಲ್ಲಿ ಕವರ್ನಲ್ಲಿದ್ದ ಹಣ ಕಾಣೆಯಾಗಿತ್ತು. ರೈಲು ಆಗಷ್ಟೇ ಮೂಲ್ಕಿ ನಿಲ್ದಾಣ ಬಿಟ್ಟು ತೆರಳಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪರ್ಸ್ನಲ್ಲಿದ್ದ 22 ಗ್ರಾಂ ತೂಕದ ಹವಳದ ಚಿನ್ನದ ನೆಕ್ಲೇಸ್, 22 ಗ್ರಾಂ ತೂಕದ 2 ಚಿನ್ನದ ಬಳೆಗಳು, 36 ಗ್ರಾಂ ತೂಕದ ಚಿನ್ನದ ಮುತ್ತಿನ ಹಾರ ಸೇರಿದಂತೆ 16.69 ಲಕ್ಷ ರೂ. ಮೌಲ್ಯದ 170.4 ಗ್ರಾಂ ಚಿನ್ನಾಭರಣ ಹಾಗೂ 3 ಸಾವಿರ ರೂ. ನಗದು ಕಳವಾಗಿದೆ. ಕಳ್ಳತನ ಪ್ರಕರಣವು ಮೇ 22ರ ರಾತ್ರಿ ಮತ್ತು ಮೇ 23ರ ಬೆಳಗ್ಗಿನ ಜಾವದ ನಡುವೆ ನಡೆದಿದ್ದು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a late-reported case, gold ornaments worth over ₹16.69 lakh and cash were stolen from a Bengaluru woman traveling to Udupi by train. The incident took place during the early hours of May 23, and a complaint has now been registered at the Kapu Police Station
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 07:52 pm
HK News Staffer
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm