ಬ್ರೇಕಿಂಗ್ ನ್ಯೂಸ್
01-07-25 12:07 pm HK News Desk ಕ್ರೈಂ
ಕಾರವಾರ, ಜು 01 : ನೌಕರಿ ಕೊಡಿಸುವುದಾಗಿ 200 ರೂಪಾಯಿ ಪಡೆದು ವ್ಯಕ್ತಿಯೊಬ್ಬರಿಗೆ ವಂಚಿಸಿದ ವ್ಯಕ್ತಿಯನ್ನು 30 ವರ್ಷಗಳ ಬಳಿಕ ಶಿರಸಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ ಘಟನೆ ನಡೆದಿದೆ. ಬೈಂದೂರಿನ ಬಿ.ಕೆ.ರಾಮಚಂದ್ರ ರಾವ್ ಬಂಧಿತ ಆರೋಪಿ.
ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ 30 ವರ್ಷದ ಹಿಂದೆ ವ್ಯಕ್ತಿಯೋರ್ವರಿಗೆ ನೌಕರಿ ಕೊಡಿಸುವುದಾಗಿ ಹೇಳಿ 200 ರೂ. ಪಡೆದು ಮೋಸ ಮಾಡಿದ್ದ. ಈ ಬಗ್ಗೆ ಪ್ರಕರಣ ದಾಖಲಾದರೂ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡಿದ್ದ.
ಶಿರಸಿ ಗ್ರಾಮೀಣ ಠಾಣೆಯ ಪಿಐ ಮಂಜುನಾಥ್ ಎಂ. ಮತ್ತು ಪಿಎಸ್ಐ ಸಂತೋಷ್ ಕುಮಾರ್ ಎಂ. ನೇತೃತ್ವದಲ್ಲಿ ಪೊಲೀಸರು ಆರೋಪಿಯನ್ನು ಬೆಂಗಳೂರಿನ ಬಳೆಪೇಟೆಯಲ್ಲಿ ಬಂಧಿಸಿದ್ದಾರೆ. ಆರೋಪಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಜೈಲಿಗೆ ಹಾಕಲಾಗಿದೆ.
In a surprising turn of events, a man who allegedly defrauded someone of ₹200 on the pretext of offering a job has been arrested by Sirsi police after 30 years. The accused, B.K. Ramachandra Rao from Byndoor, was apprehended in Bengaluru.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm