ಬ್ರೇಕಿಂಗ್ ನ್ಯೂಸ್
23-12-20 11:35 am Mangalore Correspondent ಕ್ರೈಂ
ಮಂಗಳೂರು, ಡಿ.23 : ಬಾಡಿಗೆ ಮನೆಯಲ್ಲಿಟ್ಟಿದ್ದ ಲಕ್ಷಾಂತರ ರೂ. ವೌಲ್ಯದ ಚಿನ್ನಾಭರಣ ಕಳವಾದ ಘಟನೆ ನಗರದ ಬಿಜೈನಲ್ಲಿ ನಡೆದಿದೆ.
ಶಿವಮೊಗ್ಗದ ಹೊಳೆಬೆನವಳ್ಳಿಯ ವ್ಯಕ್ತಿ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ನಗರದ ಬಿಜೈನಲ್ಲಿ ತಾಯಿ ಹಾಗೂ ಮಾವನ ಜತೆ ಕಳೆದ ಎರಡು ವರ್ಷಗಳಿಂದ ವಾಸವಾಗಿದ್ದರು. ತಾಯಿಯನ್ನು ಕಳೆದ ಆಗಸ್ಟ್ನಲ್ಲಿ ಶಿವಮೊಗ್ಗಕ್ಕೆ ಕಳುಹಿಸಿ ಕೊಟ್ಟಿದ್ದು ಬಾಡಿಗೆ ಮನೆಯಲ್ಲಿ ವ್ಯಕ್ತಿಯ ಮಾವ ಮಾತ್ರ ಇದ್ದರು.

ದೂರು ನೀಡಿದ ವ್ಯಕ್ತಿ ಮುಂದಿನ ವರ್ಷ ಮದುವೆ ನಿಗದಿಯಾಗಿದ್ದ ಹಿನ್ನೆಲೆ ಚಿನ್ನಾಭರಣ ಖರೀದಿಸಿ ಬಾಡಿಗೆ ಮನೆಯ ಕಪಾಟಿನಲ್ಲಿ ಇಟ್ಟಿದ್ದರು. ಕಪಾಟಿಗೆ ಬೀಗ ಹಾಕಿ ಕೀಯನ್ನು ತೆಗೆದುಕೊಂಡು ತಮಿಳುನಾಡಿನ ಸೇಲಂಗೆ ತೆರಳಿದ್ದರು. ಈಗ ಮನೆಗೆ ವಾಪಸ್ ಬೀಗ ತೆಗೆದು ನೋಡಿದಾಗ 4.90 ಲಕ್ಷ ರೂ. ವೌಲ್ಯದ ಚಿನ್ನಾಭರಣ ಕಳವಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thieves Burgle gold valuables worth 4 laksh in Bejai that was kept for marriage. Kadri police have registered the case.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm