ಬ್ರೇಕಿಂಗ್ ನ್ಯೂಸ್
05-07-25 09:06 pm Mangalore Correspondent ಕ್ರೈಂ
ಮಂಗಳೂರು, ಜುಲೈ 5 : ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾಗಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಪೊಲೀಸರು ಆರೋಪಿ ಕೃಷ್ಣ ರಾವ್ ಪರಾರಿಯಾಗಲು ಸಹಕರಿಸಿದ ಆತನ ತಂದೆ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಅವರನ್ನೂ ಅರೆಸ್ಟ್ ಮಾಡಿದ್ದಾರೆ.
ಯುವತಿಗೆ ವಂಚಿಸಿದ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಕಳೆದ ಹತ್ತು ದಿನಗಳಿಂದ ನಾಪತ್ತೆಯಾಗಿದ್ದ ಆರೋಪಿ ಕೃಷ್ಣ ಜೆ. ರಾವ್ (21) ನನ್ನು ಪೊಲೀಸರು ಮೈಸೂರಿನ ಟಿ ನರಸೀಪುರದಲ್ಲಿ ಶುಕ್ರವಾರ ರಾತ್ರಿ ಬಂಧಿಸಿದ್ದರು. ಈ ನಡುವೆ, ಜಗನ್ನಿವಾಸ ರಾವ್ ಅವರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಪುತ್ರನ ಬಂಧನ ಆಗುತ್ತಲೇ ಆತ ಪರಾರಿಯಾಗಲು ಸಹಕರಿಸಿದ ಆರೋಪದಲ್ಲಿ ತಂದೆಯನ್ನೂ ಬಂಧನ ಮಾಡಿದ್ದಾರೆ.
ಅಪ್ಪ ಮತ್ತು ಮಗನಿಗೆ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಪೊಲೀಸರು ಪುತ್ತೂರಿನ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ತಂದೆ ಜಗನ್ನಿವಾಸ ರಾವ್ ಗೆ ಜಾಮೀನು ನೀಡಿದ್ದರೆ, ಪುತ್ರನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದರಂತೆ, ಕೃಷ್ಣ ರಾವ್ ಜೈಲು ಸೇರಿದ್ದಾನೆ.
.
ಪುತ್ತೂರಿನ ಮಹಿಳಾ ಠಾಣೆಯಲ್ಲಿ ಯುವತಿಗೆ ವಂಚಿಸಿದ ಬಗ್ಗೆ ಜೂನ್ 21ರಂದು ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಆರೋಪಿ ಕೃಷ್ಣ ರಾವ್ ತಲೆಮರೆಸಿಕೊಂಡಿದ್ದ. ಆನಂತರ ವಿಷಯ ರಾಜಕೀಯ ಸ್ವರೂಪ ಪಡೆದು ತೀವ್ರ ವಿವಾದಕ್ಕೀಡಾಗುತ್ತಲೇ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 1ರಂದು ರಾವ್ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಬಂದಿದ್ದರು. ಪೊಲೀಸರು ಅವರನ್ನು ವಿಚಾರಣೆ ನಡೆಸಿ ಮಗನ ಬಗ್ಗೆ ಮಾಹಿತಿ ಪಡೆದಿದ್ದರು.
In connection with the case where a young woman was allegedly cheated and impregnated by her classmate under the pretext of marriage, Puttur police have arrested both the accused, Krishna Rao, and his father, BJP leader P.G. Jagannivasa Rao, for aiding his son’s escape.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am