ಬ್ರೇಕಿಂಗ್ ನ್ಯೂಸ್
05-07-25 09:06 pm Mangalore Correspondent ಕ್ರೈಂ
ಮಂಗಳೂರು, ಜುಲೈ 5 : ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾಗಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಪೊಲೀಸರು ಆರೋಪಿ ಕೃಷ್ಣ ರಾವ್ ಪರಾರಿಯಾಗಲು ಸಹಕರಿಸಿದ ಆತನ ತಂದೆ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಅವರನ್ನೂ ಅರೆಸ್ಟ್ ಮಾಡಿದ್ದಾರೆ.
ಯುವತಿಗೆ ವಂಚಿಸಿದ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಕಳೆದ ಹತ್ತು ದಿನಗಳಿಂದ ನಾಪತ್ತೆಯಾಗಿದ್ದ ಆರೋಪಿ ಕೃಷ್ಣ ಜೆ. ರಾವ್ (21) ನನ್ನು ಪೊಲೀಸರು ಮೈಸೂರಿನ ಟಿ ನರಸೀಪುರದಲ್ಲಿ ಶುಕ್ರವಾರ ರಾತ್ರಿ ಬಂಧಿಸಿದ್ದರು. ಈ ನಡುವೆ, ಜಗನ್ನಿವಾಸ ರಾವ್ ಅವರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಪುತ್ರನ ಬಂಧನ ಆಗುತ್ತಲೇ ಆತ ಪರಾರಿಯಾಗಲು ಸಹಕರಿಸಿದ ಆರೋಪದಲ್ಲಿ ತಂದೆಯನ್ನೂ ಬಂಧನ ಮಾಡಿದ್ದಾರೆ.
ಅಪ್ಪ ಮತ್ತು ಮಗನಿಗೆ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಪೊಲೀಸರು ಪುತ್ತೂರಿನ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ತಂದೆ ಜಗನ್ನಿವಾಸ ರಾವ್ ಗೆ ಜಾಮೀನು ನೀಡಿದ್ದರೆ, ಪುತ್ರನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದರಂತೆ, ಕೃಷ್ಣ ರಾವ್ ಜೈಲು ಸೇರಿದ್ದಾನೆ.
.
ಪುತ್ತೂರಿನ ಮಹಿಳಾ ಠಾಣೆಯಲ್ಲಿ ಯುವತಿಗೆ ವಂಚಿಸಿದ ಬಗ್ಗೆ ಜೂನ್ 21ರಂದು ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಆರೋಪಿ ಕೃಷ್ಣ ರಾವ್ ತಲೆಮರೆಸಿಕೊಂಡಿದ್ದ. ಆನಂತರ ವಿಷಯ ರಾಜಕೀಯ ಸ್ವರೂಪ ಪಡೆದು ತೀವ್ರ ವಿವಾದಕ್ಕೀಡಾಗುತ್ತಲೇ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 1ರಂದು ರಾವ್ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಬಂದಿದ್ದರು. ಪೊಲೀಸರು ಅವರನ್ನು ವಿಚಾರಣೆ ನಡೆಸಿ ಮಗನ ಬಗ್ಗೆ ಮಾಹಿತಿ ಪಡೆದಿದ್ದರು.
In connection with the case where a young woman was allegedly cheated and impregnated by her classmate under the pretext of marriage, Puttur police have arrested both the accused, Krishna Rao, and his father, BJP leader P.G. Jagannivasa Rao, for aiding his son’s escape.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm