ಬ್ರೇಕಿಂಗ್ ನ್ಯೂಸ್
05-07-25 09:06 pm Mangalore Correspondent ಕ್ರೈಂ
ಮಂಗಳೂರು, ಜುಲೈ 5 : ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾಗಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಪೊಲೀಸರು ಆರೋಪಿ ಕೃಷ್ಣ ರಾವ್ ಪರಾರಿಯಾಗಲು ಸಹಕರಿಸಿದ ಆತನ ತಂದೆ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಅವರನ್ನೂ ಅರೆಸ್ಟ್ ಮಾಡಿದ್ದಾರೆ.
ಯುವತಿಗೆ ವಂಚಿಸಿದ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಕಳೆದ ಹತ್ತು ದಿನಗಳಿಂದ ನಾಪತ್ತೆಯಾಗಿದ್ದ ಆರೋಪಿ ಕೃಷ್ಣ ಜೆ. ರಾವ್ (21) ನನ್ನು ಪೊಲೀಸರು ಮೈಸೂರಿನ ಟಿ ನರಸೀಪುರದಲ್ಲಿ ಶುಕ್ರವಾರ ರಾತ್ರಿ ಬಂಧಿಸಿದ್ದರು. ಈ ನಡುವೆ, ಜಗನ್ನಿವಾಸ ರಾವ್ ಅವರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಪುತ್ರನ ಬಂಧನ ಆಗುತ್ತಲೇ ಆತ ಪರಾರಿಯಾಗಲು ಸಹಕರಿಸಿದ ಆರೋಪದಲ್ಲಿ ತಂದೆಯನ್ನೂ ಬಂಧನ ಮಾಡಿದ್ದಾರೆ.
ಅಪ್ಪ ಮತ್ತು ಮಗನಿಗೆ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಪೊಲೀಸರು ಪುತ್ತೂರಿನ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ತಂದೆ ಜಗನ್ನಿವಾಸ ರಾವ್ ಗೆ ಜಾಮೀನು ನೀಡಿದ್ದರೆ, ಪುತ್ರನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದರಂತೆ, ಕೃಷ್ಣ ರಾವ್ ಜೈಲು ಸೇರಿದ್ದಾನೆ.
.
ಪುತ್ತೂರಿನ ಮಹಿಳಾ ಠಾಣೆಯಲ್ಲಿ ಯುವತಿಗೆ ವಂಚಿಸಿದ ಬಗ್ಗೆ ಜೂನ್ 21ರಂದು ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಆರೋಪಿ ಕೃಷ್ಣ ರಾವ್ ತಲೆಮರೆಸಿಕೊಂಡಿದ್ದ. ಆನಂತರ ವಿಷಯ ರಾಜಕೀಯ ಸ್ವರೂಪ ಪಡೆದು ತೀವ್ರ ವಿವಾದಕ್ಕೀಡಾಗುತ್ತಲೇ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 1ರಂದು ರಾವ್ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಬಂದಿದ್ದರು. ಪೊಲೀಸರು ಅವರನ್ನು ವಿಚಾರಣೆ ನಡೆಸಿ ಮಗನ ಬಗ್ಗೆ ಮಾಹಿತಿ ಪಡೆದಿದ್ದರು.
In connection with the case where a young woman was allegedly cheated and impregnated by her classmate under the pretext of marriage, Puttur police have arrested both the accused, Krishna Rao, and his father, BJP leader P.G. Jagannivasa Rao, for aiding his son’s escape.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm