ಬ್ರೇಕಿಂಗ್ ನ್ಯೂಸ್
09-07-25 10:56 pm Mangalore Correspondent ಕ್ರೈಂ
ಮಂಗಳೂರು, ಜುಲೈ 9 : ಗಾಂಜಾ ಮತ್ತು ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ಮೂಲದ ಮೂವರನ್ನು ಬಂಧಿಸಿದ್ದಾರೆ.
ಮಧ್ಯಪ್ರದೇಶ ರಾಜ್ಯದ ಬರ್ವಾನಿ ಜಿಲ್ಲೆಯ ಮಾಯಾರಾಮ್ (32), ಮಹಾರಾಷ್ಟ್ರ ರಾಜ್ಯದ ಜಲಗಾಂವ್ ಜಿಲ್ಲೆಯ ನಿವಾಸಿ ಪ್ರೇಮಸಿಂಗ್ ರಾಮ ಪವಾರ (48), ಅದೇ ಜಿಲ್ಲೆಯ ನಿವಾಸಿ ಅನಿಲ್ ಪ್ರಕಾಶ್ ಕೋಲಿ (35) ಬಂಧಿತರು. ಇವರ ವಿರುದ್ಧ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ 31/2025 ಕಲಂ. 8(c),20(b)(ii)(B) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.
ಸದ್ರಿ ಪ್ರಕರಣದಲ್ಲಿ ಮಾದಕ ವಸ್ತು ಸೇವನೆ ಮಾಡುವವರಿಂದ ತನಿಖೆ ಆರಂಭಿಸಿ ಹಂತ ಹಂತವಾಗಿ ಮಾದಕ ವಸ್ತಗಳನ್ನು ಮಂಗಳೂರು ನಗರಕ್ಕೆ ಪೂರೈಕೆ ಮಾಡುವ ಆರು ಜನರನ್ನು ಪತ್ತೆ ಮಾಡಿ ಈಗಾಗಲೇ ದಸ್ತಗಿರಿ ಕ್ರಮ ಕೈಗೊಂಡಿದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿರುತ್ತದೆ.
ಪ್ರಕರಣ ತನಿಖೆಯ ವೇಳೆ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕ ವಸ್ತು ಸರಬರಾಜು ಆಗುತ್ತಿರುವ ಮಾಹಿತಿ ತಿಳಿದುಬಂದಿದ್ದು, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಕ್ಕೆ ವಿಶೇಷ ತಂಡವನ್ನು ಕಳುಹಿಸಿ ಮತ್ತೆ ಮೂರು ಜನ ಆರೋಪಿಗಳನ್ನು ಪತ್ತೆ ಮಾಡಿ ದಸ್ತಗಿರಿ ಮಾಡಲಾಗಿದೆ. ಆರೋಪಿತರು ಕೃತ್ಯಕ್ಕೆ ಬಳಸಿದ 03 ಮೊಬೈಲ್ ಫೋನ್ ಹಾಗೂ ನಗದು ಹಣ ರೂ.1,78,920/- ರೂಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ತನಿಖೆ ಮುಂದುವರೆದಿದ್ದು ಇನ್ನುಳಿದ ಆರೋಪಿತರನ್ನು ಶೀಘ್ರದಲ್ಲಿ ಪತ್ತೆ ಹಚ್ಚಲಾಗುವುದು. ಪ್ರಕರಣದ ಆರೋಪಿತರ ಪತ್ತೆ ಕಾರ್ಯದಲ್ಲಿ ಸೆನ್ ಕ್ರೈಂ ಪೊಲೀಸ್ ಠಾಣಾ ಮತ್ತು ಮಂಗಳೂರು ನಗರದ ವಿಶೇಷ ತಂಡದ ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಿರುತ್ತಾರೆ.
In a major breakthrough in the ongoing crackdown on narcotics, the Mangaluru City Police have arrested three more individuals linked to a drug supply network operating between Maharashtra, Madhya Pradesh, and Mangaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm