ಬ್ರೇಕಿಂಗ್ ನ್ಯೂಸ್
09-07-25 10:56 pm Mangalore Correspondent ಕ್ರೈಂ
ಮಂಗಳೂರು, ಜುಲೈ 9 : ಗಾಂಜಾ ಮತ್ತು ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ಮೂಲದ ಮೂವರನ್ನು ಬಂಧಿಸಿದ್ದಾರೆ.
ಮಧ್ಯಪ್ರದೇಶ ರಾಜ್ಯದ ಬರ್ವಾನಿ ಜಿಲ್ಲೆಯ ಮಾಯಾರಾಮ್ (32), ಮಹಾರಾಷ್ಟ್ರ ರಾಜ್ಯದ ಜಲಗಾಂವ್ ಜಿಲ್ಲೆಯ ನಿವಾಸಿ ಪ್ರೇಮಸಿಂಗ್ ರಾಮ ಪವಾರ (48), ಅದೇ ಜಿಲ್ಲೆಯ ನಿವಾಸಿ ಅನಿಲ್ ಪ್ರಕಾಶ್ ಕೋಲಿ (35) ಬಂಧಿತರು. ಇವರ ವಿರುದ್ಧ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ 31/2025 ಕಲಂ. 8(c),20(b)(ii)(B) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.
ಸದ್ರಿ ಪ್ರಕರಣದಲ್ಲಿ ಮಾದಕ ವಸ್ತು ಸೇವನೆ ಮಾಡುವವರಿಂದ ತನಿಖೆ ಆರಂಭಿಸಿ ಹಂತ ಹಂತವಾಗಿ ಮಾದಕ ವಸ್ತಗಳನ್ನು ಮಂಗಳೂರು ನಗರಕ್ಕೆ ಪೂರೈಕೆ ಮಾಡುವ ಆರು ಜನರನ್ನು ಪತ್ತೆ ಮಾಡಿ ಈಗಾಗಲೇ ದಸ್ತಗಿರಿ ಕ್ರಮ ಕೈಗೊಂಡಿದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿರುತ್ತದೆ.
ಪ್ರಕರಣ ತನಿಖೆಯ ವೇಳೆ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕ ವಸ್ತು ಸರಬರಾಜು ಆಗುತ್ತಿರುವ ಮಾಹಿತಿ ತಿಳಿದುಬಂದಿದ್ದು, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಕ್ಕೆ ವಿಶೇಷ ತಂಡವನ್ನು ಕಳುಹಿಸಿ ಮತ್ತೆ ಮೂರು ಜನ ಆರೋಪಿಗಳನ್ನು ಪತ್ತೆ ಮಾಡಿ ದಸ್ತಗಿರಿ ಮಾಡಲಾಗಿದೆ. ಆರೋಪಿತರು ಕೃತ್ಯಕ್ಕೆ ಬಳಸಿದ 03 ಮೊಬೈಲ್ ಫೋನ್ ಹಾಗೂ ನಗದು ಹಣ ರೂ.1,78,920/- ರೂಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ತನಿಖೆ ಮುಂದುವರೆದಿದ್ದು ಇನ್ನುಳಿದ ಆರೋಪಿತರನ್ನು ಶೀಘ್ರದಲ್ಲಿ ಪತ್ತೆ ಹಚ್ಚಲಾಗುವುದು. ಪ್ರಕರಣದ ಆರೋಪಿತರ ಪತ್ತೆ ಕಾರ್ಯದಲ್ಲಿ ಸೆನ್ ಕ್ರೈಂ ಪೊಲೀಸ್ ಠಾಣಾ ಮತ್ತು ಮಂಗಳೂರು ನಗರದ ವಿಶೇಷ ತಂಡದ ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಿರುತ್ತಾರೆ.
In a major breakthrough in the ongoing crackdown on narcotics, the Mangaluru City Police have arrested three more individuals linked to a drug supply network operating between Maharashtra, Madhya Pradesh, and Mangaluru.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm