ಬ್ರೇಕಿಂಗ್ ನ್ಯೂಸ್
11-07-25 07:13 pm Mangalore Correspondent ಕ್ರೈಂ
ಮಂಗಳೂರು, ಜುಲೈ 11 : ಡ್ರಗ್ಸ್ ವಿರುದ್ಧ ನಿರಂತರ ಬೇಟೆಗಿಳಿದಿರುವ ಮಂಗಳೂರು ಪೊಲೀಸರು ಮತ್ತೊಬ್ಬ ಯುವಕನನ್ನು ಅರೆಸ್ಟ್ ಮಾಡಿದ್ದಾರೆ. ಈ ಹಿಂದೆ ಮಂಗಳೂರಿನಲ್ಲಿ ಮೆಡಿಕಲ್ ವಿದ್ಯಾರ್ಥಿಯಾಗಿದ್ದ ಪ್ರಜ್ವಲ್ ಪೀಣ್ಯಾಸ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ.
ಪ್ರಜ್ವಲ್ ಮೂಲತಃ ಬೀದರ್ ಜಿಲ್ಲೆಯ ಮಂಗಲಪೇಟ್ ನಿವಾಸಿಯಾಗಿದ್ದು ಹಾಲಿ ಬೆಂಗಳೂರಿನ ಕೆಂಗೇರಿಯ ಕೋಡಿಪಾಳ್ಯದಲ್ಲಿ ನೆಲೆಸಿದ್ದ. ಜುಲೈ 2ರಂದು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿ ಮಾದಕ ವಸ್ತು ಸೇವನೆ ಮಾಡುವವರಿಂದ ಹಿಡಿದು ಮಾರಾಟ ಮಾಡೋ ವರೆಗೂ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಹಂತ ಹಂತವಾಗಿ ಮಾದಕ ವಸ್ತುಗಳನ್ನು ಮಂಗಳೂರು ನಗರದಲ್ಲಿ ಪೂರೈಕೆ ಮಾಡುವ 09 ಜನರನ್ನು ಪತ್ತೆ ಮಾಡಿ ಬಂಧಿಸಲಾಗಿದೆ. ಪ್ರಕರಣದ ತನಿಖೆಯ ವೇಳೆ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕ ವಸ್ತುಗಳನ್ನು ಪಡೆದುಕೊಂಡು ಮಂಗಳೂರು ನಗರಕ್ಕೆ ಪೂರೈಕೆ ಮಾಡುತ್ತಿದ್ದವರ ಪೈಕಿ ಪ್ರಮುಖ ಆರೋಪಿತನಾಗಿ ಪ್ರಜ್ವಲ್ ಪಾತ್ರ ಪತ್ತೆಯಾಗಿದೆ.
ಆತನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ವಶಪಡಿಸಲಾಗಿದೆ. ಸದ್ರಿ ಪ್ರಕರಣದ ಆರೋಪಿ ಈ ಹಿಂದೆ ಮಂಗಳೂರು ನಗರದ ಫಾದರ್ ಮುಲ್ಲರ್ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡಿದ್ದು, ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ ಮೂರು ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿವೆ.
Continuing their crackdown on drug-related activities, Mangaluru police have arrested another youth involved in the drug supply chain. The arrested individual has been identified as Prajwal Peñas, a former medical student in Mangaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm