ಬ್ರೇಕಿಂಗ್ ನ್ಯೂಸ್
12-07-25 11:10 pm Mangalore Correspondent ಕ್ರೈಂ
ಮಂಗಳೂರು, ಜುಲೈ 13 : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಿನ್ನಿಗೋಳಿಯ ಉದ್ಯಮಿಯೊಬ್ಬರನ್ನು ಮುಲ್ಕಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ. ಪಿಂಟೋ ಗಾರ್ಡನ್ ಮಾಲೀಕ ರೋಕಿ ಪಿಂಟೋ (68) ಬಂಧಿತರು.
ಬಾಲಕಿಯ ತಾಯಿ ನೀಡಿದ ದೂರು ಹಾಗೂ ಬಾಲಕಿಯ ಹೇಳಿಕೆಯ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಕಳೆದ ಮೇ ಮತ್ತು ಜೂನ್ ತಿಂಗಳಲ್ಲಿ ಆರೋಪಿ ರೋಕಿ ಪಿಂಟೋ ತನ್ನ ಫಾರ್ಚುನರ್ ವಾಹನದಲ್ಲಿ ಶಾಲೆಗೆ ಕರೆದೊಯ್ಯುವ ನೆಪದಲ್ಲಿ ಬಾಲಕಿಯನ್ನು ಪುಸಲಾಯಿಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಅಲ್ಲದೆ, ವಾಟ್ಸಾಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳಿಸಿದ್ದ ಎಂಬ ಆರೋಪ ಕೇಳಿಬಂದಿದೆ.
ಪ್ರಕರಣ ದಾಖಲಾಗುತ್ತಲೇ ಕೃತ್ಯಕ್ಕೆ ಬಳಸಿದ್ದಾನೆ ಎನ್ನಲಾದ ಫಾರ್ಚುನರ್ ಕಾರನ್ನು ಮುಲ್ಕಿ ಪೊಲೀಸರು ವಶಪಡಿಸಿದ್ದಾರೆ. ಆರೋಪಿ ಪಿಂಟೋನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ತೀವ್ರ ಅಧಿಕ ರಕ್ತದೊತ್ತಡ ನೆಪದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆಯೂ ಇದೇ ಬಾಲಕಿಯ ತಾಯಿ, ತಮ್ಮ ಮಗಳ ಮೇಲಿನ ಅತ್ಯಾಚಾರದ ಬಗ್ಗೆ ದೂರು ನೀಡಿದ್ದರು. ಆಗ ಮುಲ್ಕಿ ಪೊಲೀಸರು ಆರೋಪಿಗಳಾದ ಐವರು ಬಾಲಕರನ್ನು ದೌರ್ಜನ್ಯ ಪ್ರಕರಣದಲ್ಲಿ ಬಂಧಿಸಿದ್ದರು.
Mulki police have arrested a 68-year-old businessman from Kinnigoli on charges of sexually harassing a minor girl under the Protection of Children from Sexual Offences (POCSO) Act. The accused has been identified as Rocky Pinto, owner of Pinto Garden.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm