ಬ್ರೇಕಿಂಗ್ ನ್ಯೂಸ್
15-07-25 01:13 pm HK News Desk ಕ್ರೈಂ
Photo credits : AI IMAGE - Representative Image
ಕಾರ್ಕಳ, ಜುಲೈ 15 : ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಹಾಸ್ಟೆಲ್ ಶೌಚಾಲಯದ ಗೋಡೆಯಲ್ಲಿ ಹಿಂದು- ಮುಸ್ಲಿಂ ಮಧ್ಯೆ ದ್ವೇಷ ಬಿತ್ತುವ ರೀತಿ ಪ್ರಚೋದನಕಾರಿ ಬರಹ ಬರೆದ ಪ್ರಕರಣ ಸಂಬಂಧಿಸಿ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಕೇರಳದ ಕಾಸರಗೋಡು ಮೂಲದ ವಿದ್ಯಾರ್ಥಿನಿಯನ್ನು ಬಂಧಿಸಿದ್ದಾರೆ.
ಮೇ 7ರಂದು ಸಂಜೆ 7 ಗಂಟೆಗೆ ಹಾಸ್ಟೆಲ್ ಮೊದಲ ಮಹಡಿಯ ಶೌಚಾಲಯದಲ್ಲಿ ಗೋಡೆಯ ಮೇಲೆ ಅಶ್ಲೀಲ ಪದಗಳನ್ನು ಬಳಸಿ ಪ್ರಚೋದನಕಾರಿಯಾಗಿ ಬರಹ ಬರೆಯಲಾಗಿತ್ತು. ಹಾಸ್ಟೆಲ್ ವಿದ್ಯಾರ್ಥಿಗಳೇ ಈ ಕೃತ್ಯ ಎಸಗಿದ್ದಾರೆಂದು ನಂಬಲಾಗಿತ್ತು. ಈ ಬಗ್ಗೆ ನಿಟ್ಟೆ ಕಾಲೇಜಿನ ಮಹಿಳಾ ಹಾಸ್ಟೆಲ್ ಮ್ಯಾನೇಜರ್ ಪೊಲೀಸ್ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿತ್ತು. ಭಾರತ್- ಪಾಕ್ ಸಂಘರ್ಷದ ಸಂದರ್ಭದಲ್ಲಿ ಬರೆಯಲಾಗಿದ್ದ ಪ್ರಚೋದನಕಾರಿ ಬರಹದ ಬಗ್ಗೆ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ತನಿಖೆ ನಡೆಸಿದ್ದರು. ಆದರೆ ಸರಿಯಾದ ಸಾಕ್ಷ್ಯ ಸಿಕ್ಕಿರಲಿಲ್ಲ.
ಇದೀಗ ಕೈಬರಹದ ಹೋಲಿಕೆ ಆಧರಿಸಿ ಪೊಲೀಸರು ಆರೋಪಿ ವಿದ್ಯಾರ್ಥಿನಿಯನ್ನು ಅರೆಸ್ಟ್ ಮಾಡಿದ್ದಾರೆ. ಇದೀಗ ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿ ಫಾತಿಮಾ ಶಬ್ನಾ (21) ಎಂಬಾಕೆಯನ್ನು ಬಂಧಿಸಿದ್ದು, ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
In a significant development, police have arrested a female student from Kasaragod, Kerala, in connection with a provocative communal message written inside the women’s hostel at NITTE Engineering College. The message, which allegedly attempted to incite hatred between Hindu and Muslim communities, was found on the toilet wall of the hostel.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm