ಬ್ರೇಕಿಂಗ್ ನ್ಯೂಸ್
15-07-25 05:21 pm Mangalore Correspondent ಕ್ರೈಂ
ಮಂಗಳೂರು, ಜುಲೈ 15 : ವ್ಯಕ್ತಿಯೊಬ್ಬರ ಬಗ್ಗೆ ಕೋಮು ದ್ವೇಷ ಮೂಡಿಸುವ ರೀತಿ ಬರಹಗಳನ್ನು ಬರೆದು ಹಿಂದು ಯುವತಿಯರನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದಾರೆಂದು ಆರೋಪಿಸಿ ವಾಟ್ಸಪ್ ನಲ್ಲಿ ಷೇರ್ ಮಾಡಿದ್ದು, ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸುರತ್ಕಲ್ ಹೊಸಬೆಟ್ಟುವಿನಲ್ಲಿ ಆರ್ ವಿ ಎಂಟರ್ ಪ್ರೈಸಸ್ ಎನ್ನುವ ಹೆಸರಿನಲ್ಲಿ ಉದ್ಯಮ ನಡೆಸುತ್ತಿರುವ ರಾಜೇಶ್ ಹೊನ್ನಕಟ್ಟೆ ಎಂಬವರ ಬಗ್ಗೆ ಹಿಂದುಗಳಲ್ಲಿ ಕೋಮು ಭಾವನೆ ಕೆರಳಿಸುವ ರೀತಿ ವಾಟ್ಸಪ್ ನಲ್ಲಿ ಬರಹಳಗಳನ್ನು ಬರೆದು ಷೇರ್ ಮಾಡಿದ್ದ ಬಗ್ಗೆ ಸುರತ್ಕಲ್ ಠಾಣೆಗೆ ದೂರು ನೀಡಿದ್ದರು. ರಾಜೇಶ್ ಅವರು ಈವರೆಗೆ 20ಕ್ಕೂ ಹೆಚ್ಚು ಯುವತಿಯರನ್ನು ಮತಾಂತರ ಮಾಡಿದ್ದಾರೆ, ಅಲ್ಲದೆ, ಬ್ಲೂಫಿಲಂ ಸಿಡಿ ಮಾಡಿ ಮಾರಾಟ ಮಾಡುತ್ತಿದ್ದಾರೆ. 24 ವರ್ಷದ ಹಿಂದು ಯುವತಿಯನ್ನು ತನ್ನ ತಮ್ಮನಿಗೆ ಮದುವೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಆ ಹಿಂದು ಯುವತಿ ಹಣೆಗೆ ಕುಂಕುಮ ಹಾಕುವುದನ್ನು, ದೇವಸ್ಥಾನಕ್ಕೆ ಹೋಗುವುದನ್ನು ನಿಲ್ಲಿಸಿದ್ದು ಚರ್ಚ್ ನಲ್ಲಿ ಪ್ರಾರ್ಥನೆಗೆ ಹೋಗುತ್ತಿದ್ದಾಳೆ ಇತ್ಯಾದಿ ಸುಳ್ಳು ಆರೋಪಗಳನ್ನು ವಾಟ್ಸಪ್ ಗ್ರೂಪ್ ಗಳಲ್ಲಿ ಹರಿಯಬಿಟ್ಟಿದ್ದ.
ಪೊಲೀಸರು ತನಿಖೆ ನಡೆಸಿ ಕುಳಾಯಿ ನಿವಾಸಿ ರಾಮಪ್ರಸಾದ್ (42) ಎಂಬಾತನನ್ನು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ರೌಡಿ ಕೋಡಿಕೆರೆ ಲೋಕೇಶ್ ಕೂಡ ಭಾಗಿಯಾದ ಆರೋಪ ಹೊಂದಿದ್ದು, ಸದ್ಯಕ್ಕೆ ಬೇರೊಂದು ಪ್ರಕರಣದಲ್ಲಿ ಬಂಧಿತನಾಗಿ ಉಡುಪಿ ಜಿಲ್ಲಾ ಕಾರಾಗೃಹದಲ್ಲಿದ್ದಾನೆ. ಸದ್ರಿ ಪ್ರಕರಣ ಸಂಬಂಧಿಸಿ ಬಾಡಿ ವಾರೆಂಟ್ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Police have arrested a man for allegedly spreading communal hatred through WhatsApp messages by making false claims that a local businessman was involved in converting Hindu women to another religion. The case has been registered at the Surathkal Police Station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm