ಬ್ರೇಕಿಂಗ್ ನ್ಯೂಸ್
16-07-25 11:42 am Mangalore Correspondent ಕ್ರೈಂ
ಮಂಗಳೂರು, ಜುಲೈ 16 : ದೂರು ಹೇಳಿಕೊಂಡು ಬಂದ ಮಹಿಳೆಯನ್ನು ಪೊಲೀಸ್ ಪೇದೆಯೇ ದುರುಪಯೋಗ ಮಾಡಿಕೊಂಡು ತನ್ನ ಕಾಮತೃಷೆಗೆ ಬಳಸಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಆರೋಪಿ ಪೊಲೀಸ್ ಪೇದೆಯನ್ನು ಪೊಲೀಸ್ ಕಮಿಷನರ್ ಸೂಚನೆಯಂತೆ ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ಮಹಿಳೆ ತನ್ನನ್ನು ಪೊಲೀಸ್ ಪೇದೆಯೊಬ್ಬ ದುರ್ಬಳಕೆ ಮಾಡುತ್ತಿದ್ದಾನೆಂದು ನೇರವಾಗಿ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರನ್ನು ಭೇಟಿಯಾಗಿ ಅಳಲು ಹೇಳಿಕೊಂಡಿದ್ದರು. ಇದರಂತೆ, ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಕಾವೂರು ಠಾಣೆಯ ಪೊಲೀಸ್ ಪೇದೆ ಚಂದ್ರ ನಾಯಕ್ ಎಂಬಾತನನ್ನು ಬಂಧಿಸಿದ್ದಾರೆ. ಈತ ಬಾಗಲಕೋಟೆ ಮೂಲದವನು ಎಂದು ತಿಳಿದುಬಂದಿದೆ.
ಇದಲ್ಲದೆ, ಪ್ರಕರಣ ಸಂಬಂಧಿಸಿ ಸಂತ್ರಸ್ತ ಮಹಿಳೆಯ ಪತಿಯನ್ನೂ ಪೊಲೀಸರು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಮಾಡುತ್ತಿದ್ದ ಪತಿ ತನ್ನ ಪತ್ನಿಯ ನಗ್ನ ವಿಡಿಯೋ ಮಾಡಿಟ್ಟು ಕಿರುಕುಳ ನೀಡುತ್ತಿದ್ದನೆಂದೂ, ಅದರ ಬಗ್ಗೆ ತಿಳಿದ ಪೊಲೀಸ್ ಪೇದೆ ಚಂದ್ರ ನಾಯಕ್ ಆರೋಪಿ ಪತಿಯನ್ನು ಬೆದರಿಸಿ ವಿಡಿಯೋ ಡಿಲೀಟ್ ಮಾಡಿಸಿದ್ದ. ಆದರೆ, ಆನಂತರ ಮಹಿಳೆಯ ಅಸಹಾಯಕತೆ ಬಳಸಿಕೊಂಡು ತಾನೇ ದುರುಪಯೋಗ ಮಾಡಿಕೊಂಡಿದ್ದ. ಇದರಿಂದ ಬೇಸತ್ತ ಮಹಿಳೆ ನೇರವಾಗಿ ಪೊಲೀಸ್ ಕಮಿಷನರ್ ಭೇಟಿಯಾಗಿ ದೂರು ಹೇಳಿದ್ದರು.
In a shocking incident that has come to light late, a police constable has been arrested for allegedly exploiting a woman who had approached the police seeking help. The accused constable, Chandru Nayak, was arrested by the Kankanady Town Police on the directions of Mangaluru Police Commissioner Sudheer Reddy.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm