ಬ್ರೇಕಿಂಗ್ ನ್ಯೂಸ್
16-07-25 11:42 am Mangalore Correspondent ಕ್ರೈಂ
ಮಂಗಳೂರು, ಜುಲೈ 16 : ದೂರು ಹೇಳಿಕೊಂಡು ಬಂದ ಮಹಿಳೆಯನ್ನು ಪೊಲೀಸ್ ಪೇದೆಯೇ ದುರುಪಯೋಗ ಮಾಡಿಕೊಂಡು ತನ್ನ ಕಾಮತೃಷೆಗೆ ಬಳಸಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಆರೋಪಿ ಪೊಲೀಸ್ ಪೇದೆಯನ್ನು ಪೊಲೀಸ್ ಕಮಿಷನರ್ ಸೂಚನೆಯಂತೆ ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ಮಹಿಳೆ ತನ್ನನ್ನು ಪೊಲೀಸ್ ಪೇದೆಯೊಬ್ಬ ದುರ್ಬಳಕೆ ಮಾಡುತ್ತಿದ್ದಾನೆಂದು ನೇರವಾಗಿ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರನ್ನು ಭೇಟಿಯಾಗಿ ಅಳಲು ಹೇಳಿಕೊಂಡಿದ್ದರು. ಇದರಂತೆ, ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಕಾವೂರು ಠಾಣೆಯ ಪೊಲೀಸ್ ಪೇದೆ ಚಂದ್ರ ನಾಯಕ್ ಎಂಬಾತನನ್ನು ಬಂಧಿಸಿದ್ದಾರೆ. ಈತ ಬಾಗಲಕೋಟೆ ಮೂಲದವನು ಎಂದು ತಿಳಿದುಬಂದಿದೆ.
ಇದಲ್ಲದೆ, ಪ್ರಕರಣ ಸಂಬಂಧಿಸಿ ಸಂತ್ರಸ್ತ ಮಹಿಳೆಯ ಪತಿಯನ್ನೂ ಪೊಲೀಸರು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಮಾಡುತ್ತಿದ್ದ ಪತಿ ತನ್ನ ಪತ್ನಿಯ ನಗ್ನ ವಿಡಿಯೋ ಮಾಡಿಟ್ಟು ಕಿರುಕುಳ ನೀಡುತ್ತಿದ್ದನೆಂದೂ, ಅದರ ಬಗ್ಗೆ ತಿಳಿದ ಪೊಲೀಸ್ ಪೇದೆ ಚಂದ್ರ ನಾಯಕ್ ಆರೋಪಿ ಪತಿಯನ್ನು ಬೆದರಿಸಿ ವಿಡಿಯೋ ಡಿಲೀಟ್ ಮಾಡಿಸಿದ್ದ. ಆದರೆ, ಆನಂತರ ಮಹಿಳೆಯ ಅಸಹಾಯಕತೆ ಬಳಸಿಕೊಂಡು ತಾನೇ ದುರುಪಯೋಗ ಮಾಡಿಕೊಂಡಿದ್ದ. ಇದರಿಂದ ಬೇಸತ್ತ ಮಹಿಳೆ ನೇರವಾಗಿ ಪೊಲೀಸ್ ಕಮಿಷನರ್ ಭೇಟಿಯಾಗಿ ದೂರು ಹೇಳಿದ್ದರು.
In a shocking incident that has come to light late, a police constable has been arrested for allegedly exploiting a woman who had approached the police seeking help. The accused constable, Chandru Nayak, was arrested by the Kankanady Town Police on the directions of Mangaluru Police Commissioner Sudheer Reddy.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm