ಬ್ರೇಕಿಂಗ್ ನ್ಯೂಸ್
16-07-25 11:04 pm Mangalore Correspondent ಕ್ರೈಂ
ಮಂಗಳೂರು, ಜುಲೈ 16: ಫೇಸ್ ಬುಕ್ ಖಾತೆ, ಕನ್ನಡ ಮಾಡೆಲ್ಸ್ , ಟ್ರೋಲ್ ಮಾಸ್ಟರ್, ಟ್ರೋಲ್ ಬಸ್ಯಾ ಇತ್ಯಾದಿ ಪೇಜ್ ಗಳಲ್ಲಿ ಕಮೆಂಟ್ಸ್ ಹಾಕಿರುವ ವ್ಯಕ್ತಿಗಳಿಗೆ ಕರೆಮಾಡಿ ಸೈಬರ್ ಕ್ರೈಂ ಪೊಲೀಸ್ ಎಂದು ಪರಿಚಯಿಸಿ ಕೇಸು ಹಾಕುವುದಾಗಿ ಬೆದರಿಸಿ ಹಣ ಪೀಕಿಸುತ್ತಿದ್ದ ತುಮಕೂರು ಮೂಲದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ ಬಾರ್ ಲೈನ್ ರಸ್ತೆ ಚಾಮುಂಡೇಶ್ವರಿ ದೇವಸ್ಥಾನದ ಬಳಿ ಕೋತಿತೋಪು ನಿವಾಸಿ ಅರುಣ್ ಟಿ (27) ಬಂಧಿತ ಆರೋಪಿ. ಈತನ ವಿರುದ್ಧ ಜುಲೈ 15 ರಂದು ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 37/2025 ಕಲಂ. 66 (ಸಿ) 66 (ಡಿ) ಐಟಿ ಕಾಯ್ದೆ ಹಾಗೂ ಕಲಂ 112,308(2), 318(4) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿತ್ತು.
ಸೈಬರ್ ಪೊಲೀಸ್ ಬೆಂಗಳೂರು, ಸುಶೀಲ್ ಕುಮಾರ್ ಎಂದು ಹೇಳಿ ತನ್ನನ್ನು ಪರಿಚಯಿಸಿ ನಿಮ್ಮ ಮೇಲೆ ದೂರು ಬಂದಿದೆ, ನಿಮ್ಮನ್ನು ಅರೆಸ್ಟ್ ಮಾಡುತ್ತೇನೆ ಎಂದು ಹೆದರಿಸಿ ಸಾರ್ವಜನಿಕರಿಂದ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಳ್ಳುತ್ತಿದ್ದ. ಮೇಲಿನ ಪ್ರಕರಣದಲ್ಲಿ ವ್ಯಕ್ತಿಯೊಬ್ಬರಿಗೆ ಹೆದರಿಸಿ ಒಟ್ಟು 1,23,000 ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದ. ಮೊಬೈಲ್ ಲೊಕೇಶನ್ ಆಧರಿಸಿ ಬೆನ್ನು ಬಿದ್ದು ಪೊಲೀಸರು ತುಮಕೂರಿನಲ್ಲಿ ಬಂಧನ ಮಾಡಿದ್ದಾರೆ. ಆರೋಪಿತನ ಮೇಲೆ ಸೈಬರ್ ಪೋರ್ಟಲ್ ನಲ್ಲಿ ಒಟ್ಟು 11 ದೂರುಗಳು ದಾಖಲಾಗಿರುತ್ತವೆ.
A calculated cybercriminal from Tumakuru has been apprehended by Mangaluru Central Crime Police after allegedly impersonating a Bengaluru Cybercrime officer and extorting Rs 1.23?lac from Facebook users.The accused, Arun T (27), son of the late Timmaraju and resident near Chamundeshwari Temple, Bar Line Road, Kothitopu, registered at Mangaluru Central Crime Police Station on July 15
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm