ಬ್ರೇಕಿಂಗ್ ನ್ಯೂಸ್
            
                        16-07-25 11:04 pm Mangalore Correspondent ಕ್ರೈಂ
            ಮಂಗಳೂರು, ಜುಲೈ 16: ಫೇಸ್ ಬುಕ್ ಖಾತೆ, ಕನ್ನಡ ಮಾಡೆಲ್ಸ್ , ಟ್ರೋಲ್ ಮಾಸ್ಟರ್, ಟ್ರೋಲ್ ಬಸ್ಯಾ ಇತ್ಯಾದಿ ಪೇಜ್ ಗಳಲ್ಲಿ ಕಮೆಂಟ್ಸ್ ಹಾಕಿರುವ ವ್ಯಕ್ತಿಗಳಿಗೆ ಕರೆಮಾಡಿ ಸೈಬರ್ ಕ್ರೈಂ ಪೊಲೀಸ್ ಎಂದು ಪರಿಚಯಿಸಿ ಕೇಸು ಹಾಕುವುದಾಗಿ ಬೆದರಿಸಿ ಹಣ ಪೀಕಿಸುತ್ತಿದ್ದ ತುಮಕೂರು ಮೂಲದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. 
ತುಮಕೂರು ಜಿಲ್ಲೆಯ ಬಾರ್ ಲೈನ್ ರಸ್ತೆ ಚಾಮುಂಡೇಶ್ವರಿ ದೇವಸ್ಥಾನದ ಬಳಿ ಕೋತಿತೋಪು ನಿವಾಸಿ ಅರುಣ್ ಟಿ (27) ಬಂಧಿತ ಆರೋಪಿ. ಈತನ ವಿರುದ್ಧ ಜುಲೈ 15 ರಂದು ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 37/2025 ಕಲಂ. 66 (ಸಿ) 66 (ಡಿ) ಐಟಿ ಕಾಯ್ದೆ ಹಾಗೂ ಕಲಂ 112,308(2), 318(4) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿತ್ತು. 
ಸೈಬರ್ ಪೊಲೀಸ್ ಬೆಂಗಳೂರು, ಸುಶೀಲ್ ಕುಮಾರ್ ಎಂದು ಹೇಳಿ ತನ್ನನ್ನು ಪರಿಚಯಿಸಿ ನಿಮ್ಮ ಮೇಲೆ ದೂರು ಬಂದಿದೆ, ನಿಮ್ಮನ್ನು ಅರೆಸ್ಟ್ ಮಾಡುತ್ತೇನೆ ಎಂದು ಹೆದರಿಸಿ ಸಾರ್ವಜನಿಕರಿಂದ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಳ್ಳುತ್ತಿದ್ದ. ಮೇಲಿನ ಪ್ರಕರಣದಲ್ಲಿ ವ್ಯಕ್ತಿಯೊಬ್ಬರಿಗೆ ಹೆದರಿಸಿ ಒಟ್ಟು 1,23,000 ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದ. ಮೊಬೈಲ್ ಲೊಕೇಶನ್ ಆಧರಿಸಿ ಬೆನ್ನು ಬಿದ್ದು ಪೊಲೀಸರು ತುಮಕೂರಿನಲ್ಲಿ ಬಂಧನ ಮಾಡಿದ್ದಾರೆ. ಆರೋಪಿತನ ಮೇಲೆ ಸೈಬರ್ ಪೋರ್ಟಲ್ ನಲ್ಲಿ ಒಟ್ಟು 11 ದೂರುಗಳು ದಾಖಲಾಗಿರುತ್ತವೆ.
            
            
            A calculated cybercriminal from Tumakuru has been apprehended by Mangaluru Central Crime Police after allegedly impersonating a Bengaluru Cybercrime officer and extorting Rs 1.23?lac from Facebook users.The accused, Arun T (27), son of the late Timmaraju and resident near Chamundeshwari Temple, Bar Line Road, Kothitopu, registered at Mangaluru Central Crime Police Station on July 15
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm