ಬ್ರೇಕಿಂಗ್ ನ್ಯೂಸ್
16-07-25 11:04 pm Mangalore Correspondent ಕ್ರೈಂ
ಮಂಗಳೂರು, ಜುಲೈ 16: ಫೇಸ್ ಬುಕ್ ಖಾತೆ, ಕನ್ನಡ ಮಾಡೆಲ್ಸ್ , ಟ್ರೋಲ್ ಮಾಸ್ಟರ್, ಟ್ರೋಲ್ ಬಸ್ಯಾ ಇತ್ಯಾದಿ ಪೇಜ್ ಗಳಲ್ಲಿ ಕಮೆಂಟ್ಸ್ ಹಾಕಿರುವ ವ್ಯಕ್ತಿಗಳಿಗೆ ಕರೆಮಾಡಿ ಸೈಬರ್ ಕ್ರೈಂ ಪೊಲೀಸ್ ಎಂದು ಪರಿಚಯಿಸಿ ಕೇಸು ಹಾಕುವುದಾಗಿ ಬೆದರಿಸಿ ಹಣ ಪೀಕಿಸುತ್ತಿದ್ದ ತುಮಕೂರು ಮೂಲದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ ಬಾರ್ ಲೈನ್ ರಸ್ತೆ ಚಾಮುಂಡೇಶ್ವರಿ ದೇವಸ್ಥಾನದ ಬಳಿ ಕೋತಿತೋಪು ನಿವಾಸಿ ಅರುಣ್ ಟಿ (27) ಬಂಧಿತ ಆರೋಪಿ. ಈತನ ವಿರುದ್ಧ ಜುಲೈ 15 ರಂದು ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 37/2025 ಕಲಂ. 66 (ಸಿ) 66 (ಡಿ) ಐಟಿ ಕಾಯ್ದೆ ಹಾಗೂ ಕಲಂ 112,308(2), 318(4) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿತ್ತು.
ಸೈಬರ್ ಪೊಲೀಸ್ ಬೆಂಗಳೂರು, ಸುಶೀಲ್ ಕುಮಾರ್ ಎಂದು ಹೇಳಿ ತನ್ನನ್ನು ಪರಿಚಯಿಸಿ ನಿಮ್ಮ ಮೇಲೆ ದೂರು ಬಂದಿದೆ, ನಿಮ್ಮನ್ನು ಅರೆಸ್ಟ್ ಮಾಡುತ್ತೇನೆ ಎಂದು ಹೆದರಿಸಿ ಸಾರ್ವಜನಿಕರಿಂದ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಳ್ಳುತ್ತಿದ್ದ. ಮೇಲಿನ ಪ್ರಕರಣದಲ್ಲಿ ವ್ಯಕ್ತಿಯೊಬ್ಬರಿಗೆ ಹೆದರಿಸಿ ಒಟ್ಟು 1,23,000 ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದ. ಮೊಬೈಲ್ ಲೊಕೇಶನ್ ಆಧರಿಸಿ ಬೆನ್ನು ಬಿದ್ದು ಪೊಲೀಸರು ತುಮಕೂರಿನಲ್ಲಿ ಬಂಧನ ಮಾಡಿದ್ದಾರೆ. ಆರೋಪಿತನ ಮೇಲೆ ಸೈಬರ್ ಪೋರ್ಟಲ್ ನಲ್ಲಿ ಒಟ್ಟು 11 ದೂರುಗಳು ದಾಖಲಾಗಿರುತ್ತವೆ.
A calculated cybercriminal from Tumakuru has been apprehended by Mangaluru Central Crime Police after allegedly impersonating a Bengaluru Cybercrime officer and extorting Rs 1.23?lac from Facebook users.The accused, Arun T (27), son of the late Timmaraju and resident near Chamundeshwari Temple, Bar Line Road, Kothitopu, registered at Mangaluru Central Crime Police Station on July 15
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm