ಬ್ರೇಕಿಂಗ್ ನ್ಯೂಸ್
17-07-25 02:30 pm Mangalore Correspondent ಕ್ರೈಂ
ಪುತ್ತೂರು, ಜುಲೈ 17 : ಕೌಟುಂಬಿಕ ಜಗಳದಲ್ಲಿ ಪತಿಯೇ ತನ್ನ ಪತ್ನಿಯನ್ನು ಚೂರಿಯಿಂದ ಇರಿದು ಇರಿದು ಕೊಲೆ ಮಾಡಿದ ಘಟನೆ ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ ತೆಕ್ಕಾರು ಗ್ರಾಮದ ಬಾಜಾರು ಎಂಬಲ್ಲಿ ನಡೆದಿದೆ.
ಝೀನತ್ (40) ಎಂಬ ಮಹಿಳೆ ಕೊಲೆಯಾದವರು. ಪತಿ ರಫೀಕ್ (47) ಮತ್ತು ಪತ್ನಿಯ ನಡುವೆ ಕೌಟುಂಬಿಕ ಕಲಹ ನಡೆಯುತ್ತಿದ್ದು ಕೆಲವು ತಿಂಗಳಿನಿಂದ ವೈಮನಸ್ಸು ಉಂಟಾಗಿತ್ತು. ಗುರುವಾರ ಬೆಳಗ್ಗೆ ದಂಪತಿ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ರಫೀಕ್ ಪತ್ನಿ ಝೀನತ್ ಮೇಲೆ ಚೂರಿಯಿಂದ ಇರಿದಿದ್ದಾನೆ.
ಕೂಡಲೇ ಸ್ಥಳೀಯರು ಮಹಿಳೆಯನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಪೊಲೀಸರು ಆರೋಪಿ ರಫೀಕ್ ನನ್ನು ಬಂಧಿಸಿದ್ದು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ರಫೀಕ್ ಈ ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಎರಡು ವರ್ಷಗಳ ಹಿಂದೆ ಊರಿಗೆ ಮರಳಿದ್ದ. ಈಗ ಕೂಲಿ ಕೆಲಸ ಮಾಡುತ್ತಿದ್ದು ಈ ನಡುವೆ ಪತ್ನಿಯೊಂದಿಗೆ ಜಗಳವಾಗಿತ್ತು.
A tragic incident of domestic violence turned fatal when a man allegedly stabbed his wife to death following a heated argument in Tekkaru village, within the Uppinangady police limits. The deceased has been identified as Zeenath (40). Her husband, Rafique (47), is said to have had ongoing marital disputes with her for the past several months.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm