ಬ್ರೇಕಿಂಗ್ ನ್ಯೂಸ್
20-07-25 08:52 pm HK News Desk ಕ್ರೈಂ
ಕಾರವಾರ, ಜುಲೈ 20 : ಅಂಕೋಲಾ ತಾಲೂಕಿನ ಕೇಣಿಯಲ್ಲಿ ಬಂದರು ನಿರ್ಮಾಣಕ್ಕೆ ಜಾಗ ತೆಗೆಸಿಕೊಡುತ್ತೇನೆ ಎಂದು ಹೇಳಿ ಹತ್ತು ಕೋಟಿ ರೂ. ಪಡೆದು ವಂಚನೆ ಎಸಗಿದ ತುಮಕೂರು ಜಿಲ್ಲೆ ಮೂಲದ ಕಾಂಗ್ರೆಸ್ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಎಸ್.ಟಿ ಶ್ರೀನಿವಾಸ್ ಎಂಬಾತನನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ತುಮಕೂರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದು ಅಂಕೋಲಾದಲ್ಲಿ ಬಂದರು ನಿರ್ಮಾಣಕ್ಕೆ ಜಾಗ ತೆಗೆಸಿಕೊಡುವುದಾಗಿ ಹೇಳಿ ಜೆ ಎಸ್ ಡಬ್ಲ್ಯೂ ಕಂಪನಿಯಿಂದ ಹತ್ತು ಕೋಟಿ ಪಡೆದು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಮೂವರು ಆರೋಪಿಗಳ ಪೈಕಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ದಾಖಲಾದ ಒಂದು ವರ್ಷದಿಂದ ಆರೋಪಿಗಳು ತಲೆಮರೆಸಿಕೊಂಡಿದ್ದರು. ಪ್ರಮುಖ ಆರೋಪಿ ಅಂಕೋಲಾದ ಅಜಿತ್ ನಾಯಕ್ ಮತ್ತು ಗುರುಪ್ರಸಾದ್ ರೇವಣಕರ್ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಹತ್ತು ಕೋಟಿ ವಂಚನೆಯಾದ ಬಗ್ಗೆ ಆರೋಪಿಗಳ ವಿರುದ್ಧ ಕಂಪನಿಯ ಪ್ರಾಜೆಕ್ಟ್ ಇನ್ಚಾರ್ಜ್ ಭರಮಪ್ಪ ದೂರು ನೀಡಿದ್ದಾರೆ.
A prominent Congress leader from Tumakuru district has been arrested by Karwar police for allegedly defrauding JSW Company of ₹10 crore under the pretext of securing land for a proposed port construction in Keni, Ankola taluk.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm