ಬ್ರೇಕಿಂಗ್ ನ್ಯೂಸ್
            
                        23-07-25 03:25 pm Mangalore Correspondent ಕ್ರೈಂ
            ಮಂಗಳೂರು, ಜುಲೈ 23 : ಆನ್ ಲೈನ್ ಮೂಲಕ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚು ಕಮಿಷನ್ ಪಡೆಯುವ ಆಮಿಷಕ್ಕೆ ಬಲಿಯಾದ ಕಾರ್ಕಳ ಮೂಲದ ಯುವಕ, ಮಂಗಳೂರಿನ ಸಸಿಹಿತ್ಲುವಿನಲ್ಲಿ ವಾಸವಿರುವ ಅಶ್ವಿತ್ (34) ಎಂಬವರು 15.5 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಜ.28ರಂದು ಅಶ್ವಿತ್ ಅವರ ವಾಟ್ಸ್ ಆ್ಯಪ್ಗೆ ಮೀನಾ ಸಕ್ಸಾಲ್ ಎಂಬ ಹೆಸರಿನಲ್ಲಿ ಸಂದೇಶ ಬಂದಿತ್ತು. ಟೆಲಿಗ್ರಾಮ್ ಆ್ಯಪ್ನಲ್ಲಿ ಎಸ್-ಕಾಯಿನ್ ಇನ್ವೆಸ್ಟ್ಮೆಂಟ್ ಟಾಸ್ಕ್ ಗೆ ಸೇರುವಂತೆ ಸಂದೇಶದಲ್ಲಿ ತಿಳಿಸಲಾಗಿತ್ತು. ಅದರಂತೆ ಅಶ್ವಿತ್ ಅವರು ಈ ಆ್ಯಪ್ ಗೆ ಸೇರಿ ತಮ್ಮ ಖಾತೆಯ ವಿವರಗಳನ್ನು ಹಂಚಿಕೊಂಡಿದ್ದರು.
ಹೆಚ್ಚು ಹಣ ಹೂಡಿದರೆ ಇನ್ನೂ ಹೆಚ್ಚಿನ ಕಮಿಷನ್ ನೀಡುವುದಾಗಿ ವಂಚಕರು ಹೇಳಿದ್ದರು. ಇದನ್ನು ನಂಬಿದ ಅಶ್ವಿತ್ ಒಂದಷ್ಟು ಹಣ ಹೂಡಿಕೆ ಮಾಡಿದ್ದು ಆರಂಭದಲ್ಲಿ ಒಂದಷ್ಟು ಲಾಭಾಂಶ ಸಿಗುವಂತೆ ರುಚಿ ತೋರಿಸಿದ್ದರು. ಆಮೂಲಕ ಅಧಿಕ ಮೊತ್ತ ಹೂಡಿಕೆ ಮಾಡುವಂತೆ ಪ್ರೇರಣೆ ನೀಡಿದರು. ಮಹಾರಾಷ್ಟ್ರ ಬ್ಯಾಂಕ್ ನ ಮಂಗಳೂರು ಶಾಖೆಯಲ್ಲಿರುವ ತಮ್ಮ ಖಾತೆಯ ಮೂಲಕ ಜನವರಿಯಿಂದ ಜೂನ್ ವರೆಗೆ ಅಶ್ವಿತ್ ಹಂತ ಹಂತವಾಗಿ 15,52,650 ರೂ. ವರ್ಗಾಯಿಸಿದ್ದಾರೆ.
ವಂಚಕರು ಇನ್ನೂ ಹೆಚ್ಚಿನ ಹಣ ಹಾಕುವಂತೆ ಕೇಳಿದ್ದು ಅಶ್ವಿತ್ ನಿರಾಕರಿಸಿದ್ದರು. ಅಲ್ಲದೆ, ಈಗಾಗಲೇ ಹಾಕಿರುವ ಹಣವನ್ನು ಮರಳಿಸುವಂತೆ ಕೇಳಿದರು. ಆದರೆ ಹಾಕಿದ ಹಣ ಮರಳಿಸಲು ತೆರಿಗೆ ಪಾವತಿಸಬೇಕು ಎಂದು ಹೇಳಿದ್ದು ಆಬಳಿಕವಷ್ಟೇ ಹಣ ಹಿಂದಿರುಗಿಸುವುದಾಗಿ ತಿಳಿಸಿದ್ದರು. ತಾನು ಮೋಸ ಹೋಗಿರುವ ಕುರಿತು ಕಾರ್ಕಳ ನಗರ ಠಾಣೆಗೆ ಪೊಲೀಸ್ ದೂರು ನೀಡಿದ್ದಾರೆ.
            
            
            Karkala Youth Loses ₹15.5 Lakh in Telegram Investment Scam Promising High Commissions
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm