ಬ್ರೇಕಿಂಗ್ ನ್ಯೂಸ್
23-07-25 03:25 pm Mangalore Correspondent ಕ್ರೈಂ
ಮಂಗಳೂರು, ಜುಲೈ 23 : ಆನ್ ಲೈನ್ ಮೂಲಕ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚು ಕಮಿಷನ್ ಪಡೆಯುವ ಆಮಿಷಕ್ಕೆ ಬಲಿಯಾದ ಕಾರ್ಕಳ ಮೂಲದ ಯುವಕ, ಮಂಗಳೂರಿನ ಸಸಿಹಿತ್ಲುವಿನಲ್ಲಿ ವಾಸವಿರುವ ಅಶ್ವಿತ್ (34) ಎಂಬವರು 15.5 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಜ.28ರಂದು ಅಶ್ವಿತ್ ಅವರ ವಾಟ್ಸ್ ಆ್ಯಪ್ಗೆ ಮೀನಾ ಸಕ್ಸಾಲ್ ಎಂಬ ಹೆಸರಿನಲ್ಲಿ ಸಂದೇಶ ಬಂದಿತ್ತು. ಟೆಲಿಗ್ರಾಮ್ ಆ್ಯಪ್ನಲ್ಲಿ ಎಸ್-ಕಾಯಿನ್ ಇನ್ವೆಸ್ಟ್ಮೆಂಟ್ ಟಾಸ್ಕ್ ಗೆ ಸೇರುವಂತೆ ಸಂದೇಶದಲ್ಲಿ ತಿಳಿಸಲಾಗಿತ್ತು. ಅದರಂತೆ ಅಶ್ವಿತ್ ಅವರು ಈ ಆ್ಯಪ್ ಗೆ ಸೇರಿ ತಮ್ಮ ಖಾತೆಯ ವಿವರಗಳನ್ನು ಹಂಚಿಕೊಂಡಿದ್ದರು.
ಹೆಚ್ಚು ಹಣ ಹೂಡಿದರೆ ಇನ್ನೂ ಹೆಚ್ಚಿನ ಕಮಿಷನ್ ನೀಡುವುದಾಗಿ ವಂಚಕರು ಹೇಳಿದ್ದರು. ಇದನ್ನು ನಂಬಿದ ಅಶ್ವಿತ್ ಒಂದಷ್ಟು ಹಣ ಹೂಡಿಕೆ ಮಾಡಿದ್ದು ಆರಂಭದಲ್ಲಿ ಒಂದಷ್ಟು ಲಾಭಾಂಶ ಸಿಗುವಂತೆ ರುಚಿ ತೋರಿಸಿದ್ದರು. ಆಮೂಲಕ ಅಧಿಕ ಮೊತ್ತ ಹೂಡಿಕೆ ಮಾಡುವಂತೆ ಪ್ರೇರಣೆ ನೀಡಿದರು. ಮಹಾರಾಷ್ಟ್ರ ಬ್ಯಾಂಕ್ ನ ಮಂಗಳೂರು ಶಾಖೆಯಲ್ಲಿರುವ ತಮ್ಮ ಖಾತೆಯ ಮೂಲಕ ಜನವರಿಯಿಂದ ಜೂನ್ ವರೆಗೆ ಅಶ್ವಿತ್ ಹಂತ ಹಂತವಾಗಿ 15,52,650 ರೂ. ವರ್ಗಾಯಿಸಿದ್ದಾರೆ.
ವಂಚಕರು ಇನ್ನೂ ಹೆಚ್ಚಿನ ಹಣ ಹಾಕುವಂತೆ ಕೇಳಿದ್ದು ಅಶ್ವಿತ್ ನಿರಾಕರಿಸಿದ್ದರು. ಅಲ್ಲದೆ, ಈಗಾಗಲೇ ಹಾಕಿರುವ ಹಣವನ್ನು ಮರಳಿಸುವಂತೆ ಕೇಳಿದರು. ಆದರೆ ಹಾಕಿದ ಹಣ ಮರಳಿಸಲು ತೆರಿಗೆ ಪಾವತಿಸಬೇಕು ಎಂದು ಹೇಳಿದ್ದು ಆಬಳಿಕವಷ್ಟೇ ಹಣ ಹಿಂದಿರುಗಿಸುವುದಾಗಿ ತಿಳಿಸಿದ್ದರು. ತಾನು ಮೋಸ ಹೋಗಿರುವ ಕುರಿತು ಕಾರ್ಕಳ ನಗರ ಠಾಣೆಗೆ ಪೊಲೀಸ್ ದೂರು ನೀಡಿದ್ದಾರೆ.
Karkala Youth Loses ₹15.5 Lakh in Telegram Investment Scam Promising High Commissions
23-07-25 08:03 pm
Bangalore Correspondent
Dharmasthala, DK Suresh: ಧರ್ಮಸ್ಥಳ ಕುಟುಂಬದ ಆಸ್...
22-07-25 11:10 pm
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 10:49 pm
Mangalore Correspondent
Mangalore Extortion Jail, Sudheer Kumar Reddy...
23-07-25 10:25 pm
Naxal Rupesh, Kerala, Mangalore: 2012ರ ಮಿತ್ತಬ...
23-07-25 12:00 pm
Dharmasthala SIT Latest News; ಧರ್ಮಸ್ಥಳ ಎಸ್ಐಟಿ...
23-07-25 10:19 am
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
23-07-25 04:49 pm
Udupi Correspondent
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am
Mangalore CCB Police, Arrest, Crime: ಸಿಸಿಬಿ ಕ...
22-07-25 09:45 pm
Kalaburagi Jewellery Robbery, Arrest: ಕಲಬುರಗಿ...
22-07-25 12:38 pm