ಬ್ರೇಕಿಂಗ್ ನ್ಯೂಸ್
24-07-25 10:38 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 23 : ಮನೆಗೆ ದಿನಸಿ ತರಲು ಹೋಗಿದ್ದ ಯುವತಿಯ ತುಟಿ ಕಚ್ಚಿ ವಿಕೃತಿ ಮೆರೆಡಿರುವ ಘಟನೆ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮರೂಫ್ ಷರೀಫ್ (28) ಬಂಧಿತ. ಸಂತ್ರಸ್ತೆ ನೀಡಿದ ದೂರು ಆಧರಿಸಿ ಮರೂಫ್ ನನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಗೋವಿಂದಪುರದಲ್ಲಿ ವಾಸವಾಗಿರುವ ಯುವತಿ ಮನೆಗೆ ದಿನಸಿ ತರಲು ಸ್ಕೂಟರ್ನಲ್ಲಿ ಬಂದಿದ್ದರು. ಈ ವೇಳೆ ಹಿಂಬಾಲಿಸಿದ ಆರೋಪಿ ನಡುರಸ್ತೆಯಲ್ಲಿ ಆಕೆಯ ತುಟ್ಟಿ ಕಚ್ಚಿ ವಿಕೃತಿ ಮೆರೆದಿದ್ದ. ಈ ಕುರಿತು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.
ಗೋವಿಂದಪುರದಲ್ಲಿ ಆರೋಪಿಯು ಬರ್ಡ್ ಶಾಪ್ ಇಟ್ಟುಕೊಂಡಿದ್ದ. ಕಳೆದ ವಾರ ಸ್ಕೂಟರ್ನಲ್ಲಿ ಯುವತಿ ಹೋಗುವಾಗ ಹಿಂಬಾಲಿಸಿ ಕೃತ್ಯವೆಸಗಿದ್ದಾನೆ. ಈ ಸಂಬಂಧ ಯುವತಿ ದೂರು ನೀಡಿದ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.
ವಿಚಾರಣೆ ವೇಳೆ ಆರೋಪಿ, ಯುವತಿ ಗುಂಡಿ ರಸ್ತೆಯಲ್ಲಿ ವೇಗವಾಗಿ ಸ್ಕೂಟರ್ ಚಲಾಯಿಸಿದ್ದರಿಂದ ರಸ್ತೆ ನೀರು ನನ್ನ ಮೈಮೇಲೆ ಬಿತ್ತು, ಅದರಿಂದ ಕೋಪಗೊಂಡು ಕೃತ್ಯವೆಸಗಿದೆ ಎಂದು ವಿಚಾರಣೆ ವೇಳೆ ಆರೋಪಿ ಬಾಯಿ ಬಿಟ್ಟಿದ್ದು ಈಗ ಪೊಲೀಸ್ರು ಆತನನ್ನ ಜೈಲಿಗೆ ತಳ್ಳಿದ್ದಾರೆ.
In a disturbing case of street harassment, a 28-year-old man has been arrested for sexually assaulting a young woman by biting her lip in public. The incident took place in the Govindapura police limits of Bengaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am