ಬ್ರೇಕಿಂಗ್ ನ್ಯೂಸ್
27-07-25 07:13 pm HK News Desk ಕ್ರೈಂ
ಬೋಧ ಗಯಾ, ಜುಲೈ.27: ಪ್ರಜ್ಞಾಹೀನಳಾಗಿದ್ದ 26 ವರ್ಷದ ಯುವತಿಯನ್ನು ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ಕರೆದುಕೊಂಡು ಹೋಗುವಾಗ ಅತ್ಯಾಚಾರ ಎಸಗಿದ ಘಟನೆ ಬಿಹಾರದಲ್ಲಿ ನಡೆದಿದೆ. ಸದ್ಯ ಚಾಲಕ ಮತ್ತು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಂಬ್ಯುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು ತಂತ್ರಜ್ಞ ಅಜಿತ್ ಕುಮಾರ್ ನನ್ನ ಬಂಧಿಸಲಾಗಿದೆ. ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.
ಜುಲೈ 24 ರಂದು ಬೋಧ್ ಗಯಾದ ಬಿಹಾರ ಮಿಲಿಟರಿ ಪೊಲೀಸ್ ಮೈದಾನದಲ್ಲಿ ಗೃಹರಕ್ಷಕ ದಳದ ನೇಮಕಾತಿಗಾಗಿ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆ ಮಹಿಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು, ಮೂರ್ಛೆ ಹೋಗಿದ್ದಳು. ತಕ್ಷಣ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲು ಅಧಿಕಾರಿಗಳು ವ್ಯವಸ್ಥೆ ಮಾಡಿದರು. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಪ್ರಜ್ಞಾಹೀನಳಾಗಿದ್ದ ನನ್ನ ಮೇಲೆ ಕೆಲ ವ್ಯಕ್ತಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ. ದೂರಿನ ಸಂಬಂಧ ಪೊಲೀಸರು ತನಿಖೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ವಿಶೇಷ ತಂಡ ಮತ್ತು ವಿಧಿವಿಜ್ಞಾನ ತಂಡವನ್ನು ರಚಿಸಿ ತನಿಖೆ ನಡೆಸಲಾಯಿತು. ಸಿಸಿಟಿವಿ, ಆಂಬ್ಯುಲೆನ್ಸ್ನಲ್ಲಿ ತನಿಖೆ ನಡೆಸಲಾಯಿತು. ಕೆಲವೇ ಗಂಟೆಗಳಲ್ಲಿ ಅಂಬುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು ತಂತ್ರಜ್ಞ ಅಜಿತ್ ಕುಮಾರ್ ಇಬ್ಬರನ್ನು ಬಂಧಿಸಲಾಯಿತು.
ಇಂತ ದುಷ್ಕೃತ್ಯಗಳು ನಡೆದರು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಇಬ್ಬರು ಉಪಮುಖ್ಯಮಂತ್ರಿಗಳು ಇಂತಹ ವಿಷಯಗಳ ಬಗ್ಗೆ ಮೌನವಾಗಿರುವುದು ಘೋರ ಅಪರಾಧ. ಅತ್ಯಾಚಾರ, ಲೈಂಗಿಕ ಕಿರುಕುಳಗಳಂತಹ ಘಟನೆಗಳು ನಡೆಯುತ್ತಿದ್ದರು ರಕ್ತ ಕುದಿಯದಿದ್ದರೆ ಹೇಗೆ?ʼ ಎಂದು ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಕಿಡಿಕಾರಿದ್ದಾರೆ.
Facing humidity and heat, a Bihar Military Police (BMP)-3 aspirant fainted during the physical recruitment test on Thursday (July 24, 2025) in Bodh Gaya and was allegedly gang-raped in an ambulance while being transported to a hospital.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm