ಬ್ರೇಕಿಂಗ್ ನ್ಯೂಸ್
27-07-25 07:13 pm HK News Desk ಕ್ರೈಂ
ಬೋಧ ಗಯಾ, ಜುಲೈ.27: ಪ್ರಜ್ಞಾಹೀನಳಾಗಿದ್ದ 26 ವರ್ಷದ ಯುವತಿಯನ್ನು ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ಕರೆದುಕೊಂಡು ಹೋಗುವಾಗ ಅತ್ಯಾಚಾರ ಎಸಗಿದ ಘಟನೆ ಬಿಹಾರದಲ್ಲಿ ನಡೆದಿದೆ. ಸದ್ಯ ಚಾಲಕ ಮತ್ತು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಂಬ್ಯುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು ತಂತ್ರಜ್ಞ ಅಜಿತ್ ಕುಮಾರ್ ನನ್ನ ಬಂಧಿಸಲಾಗಿದೆ. ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.
ಜುಲೈ 24 ರಂದು ಬೋಧ್ ಗಯಾದ ಬಿಹಾರ ಮಿಲಿಟರಿ ಪೊಲೀಸ್ ಮೈದಾನದಲ್ಲಿ ಗೃಹರಕ್ಷಕ ದಳದ ನೇಮಕಾತಿಗಾಗಿ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆ ಮಹಿಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು, ಮೂರ್ಛೆ ಹೋಗಿದ್ದಳು. ತಕ್ಷಣ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲು ಅಧಿಕಾರಿಗಳು ವ್ಯವಸ್ಥೆ ಮಾಡಿದರು. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಪ್ರಜ್ಞಾಹೀನಳಾಗಿದ್ದ ನನ್ನ ಮೇಲೆ ಕೆಲ ವ್ಯಕ್ತಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ. ದೂರಿನ ಸಂಬಂಧ ಪೊಲೀಸರು ತನಿಖೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ವಿಶೇಷ ತಂಡ ಮತ್ತು ವಿಧಿವಿಜ್ಞಾನ ತಂಡವನ್ನು ರಚಿಸಿ ತನಿಖೆ ನಡೆಸಲಾಯಿತು. ಸಿಸಿಟಿವಿ, ಆಂಬ್ಯುಲೆನ್ಸ್ನಲ್ಲಿ ತನಿಖೆ ನಡೆಸಲಾಯಿತು. ಕೆಲವೇ ಗಂಟೆಗಳಲ್ಲಿ ಅಂಬುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು ತಂತ್ರಜ್ಞ ಅಜಿತ್ ಕುಮಾರ್ ಇಬ್ಬರನ್ನು ಬಂಧಿಸಲಾಯಿತು.
ಇಂತ ದುಷ್ಕೃತ್ಯಗಳು ನಡೆದರು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಇಬ್ಬರು ಉಪಮುಖ್ಯಮಂತ್ರಿಗಳು ಇಂತಹ ವಿಷಯಗಳ ಬಗ್ಗೆ ಮೌನವಾಗಿರುವುದು ಘೋರ ಅಪರಾಧ. ಅತ್ಯಾಚಾರ, ಲೈಂಗಿಕ ಕಿರುಕುಳಗಳಂತಹ ಘಟನೆಗಳು ನಡೆಯುತ್ತಿದ್ದರು ರಕ್ತ ಕುದಿಯದಿದ್ದರೆ ಹೇಗೆ?ʼ ಎಂದು ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಕಿಡಿಕಾರಿದ್ದಾರೆ.
Facing humidity and heat, a Bihar Military Police (BMP)-3 aspirant fainted during the physical recruitment test on Thursday (July 24, 2025) in Bodh Gaya and was allegedly gang-raped in an ambulance while being transported to a hospital.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am