ಬ್ರೇಕಿಂಗ್ ನ್ಯೂಸ್
01-08-25 02:31 pm HK News Desk ಕ್ರೈಂ
ತುಮಕೂರು, ಆಗಸ್ಟ್ 1 : ಹತ್ತು ಸಾವಿರ ಕೊಡ್ತೀನಿ, ನನ್ನೊಂದಿಗೆ ಬಾ ಎಂದು ವಿದ್ಯಾರ್ಥಿನಿಯನ್ನು ಮಂಚಕ್ಕೆ ಕರೆದಿದ್ದ ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್ನನ್ನು ತುಮಕೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಯೋಗೇಶ್ ಎಂದು ಗುರುತಿಸಲಾಗಿದೆ. ತುಮಕೂರಿನ ಜಯನಗರದಲ್ಲಿರುವ ಖಾಸಗಿ ಕಾಲೇಜು ಒಂದರಲ್ಲಿ ಕೆಲಸ ಮಾಡುತ್ತಿದ್ದ. ಇದಕ್ಕೂ ಮುನ್ನ 2019ರಲ್ಲಿ ತುಮಕೂರು ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಖಾಸಗಿ ಕಾಲೇಜೊಂದರಲ್ಲಿ ಇಂಗ್ಲಿಷ್ ಪ್ರಾಧ್ಯಾಪಕನಾಗಿದ್ದ. ಈ ಸಮಯದಲ್ಲಿ ವಿದ್ಯಾರ್ಥಿನಿಯೊಬ್ಬಳ ನಂಬರ್ ಪಡೆದು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ.
ಸಂತ್ರಸ್ತೆ ಬಳಿಕ ಕಾಲೇಜು ಬಿಟ್ಟು ಹೋಗಿದ್ದರೂ, ಯೋಗೇಶ್ ಸಂದೇಶ ಕಳುಹಿಸುವುದನ್ನು ಬಿಟ್ಟಿರಲಿಲ್ಲ. ಇದರಿಂದ ಸಂತ್ರಸ್ತೆ ಬೇಸತ್ತು ಆತನ ನಂಬರ್ ಬ್ಲಾಕ್ ಮಾಡಿದ್ದಳು. ಒಂದು ವರ್ಷದಿಂದ ಸೈಲೆಂಟ್ ಆಗಿದ್ದ ಯೋಗೇಶ್, ಜು.22 ರಂದು ರಸ್ತೆಯಲ್ಲಿ ಯುವತಿಯನ್ನು ಕಂಡು, ಮತ್ತೊಂದು ನಂಬರ್ನಿಂದ ಸಂದೇಶ ಕಳುಹಿಸಿ ಕಿರುಕುಳ ನೀಡಲು ಆರಂಭಿಸಿದ್ದ. ಅಲ್ಲದೇ ಈ ಬಾರಿ ನನಗೆ ನೀನು ಬೇಕು, 10 ಸಾವಿರ ಹಣ ಕೊಡ್ತೀನಿ ಎಂದು ಪೀಡಿಸಿದ್ದ.
ವಿಚಾರವನ್ನು ಸಂತ್ರಸ್ತ ಯುವತಿ ತನ್ನ ತಂದೆಗೆ ತಿಳಿಸಿದ್ದಳು. ಈ ಬಗ್ಗೆ ತುಮಕೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಇದೀಗ ಲೈಂಗಿಕ ಕಿರುಕುಳ ಹಾಗೂ ಅಟ್ರಾಸಿಟಿ ಕೇಸ್ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
A private college principal in Tumakuru has been arrested by the Women’s Police Station for allegedly sexually harassing a student and offering her ₹10,000 to accompany him to a room.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm