ಬ್ರೇಕಿಂಗ್ ನ್ಯೂಸ್
01-08-25 02:31 pm HK News Desk ಕ್ರೈಂ
ತುಮಕೂರು, ಆಗಸ್ಟ್ 1 : ಹತ್ತು ಸಾವಿರ ಕೊಡ್ತೀನಿ, ನನ್ನೊಂದಿಗೆ ಬಾ ಎಂದು ವಿದ್ಯಾರ್ಥಿನಿಯನ್ನು ಮಂಚಕ್ಕೆ ಕರೆದಿದ್ದ ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್ನನ್ನು ತುಮಕೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಯೋಗೇಶ್ ಎಂದು ಗುರುತಿಸಲಾಗಿದೆ. ತುಮಕೂರಿನ ಜಯನಗರದಲ್ಲಿರುವ ಖಾಸಗಿ ಕಾಲೇಜು ಒಂದರಲ್ಲಿ ಕೆಲಸ ಮಾಡುತ್ತಿದ್ದ. ಇದಕ್ಕೂ ಮುನ್ನ 2019ರಲ್ಲಿ ತುಮಕೂರು ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಖಾಸಗಿ ಕಾಲೇಜೊಂದರಲ್ಲಿ ಇಂಗ್ಲಿಷ್ ಪ್ರಾಧ್ಯಾಪಕನಾಗಿದ್ದ. ಈ ಸಮಯದಲ್ಲಿ ವಿದ್ಯಾರ್ಥಿನಿಯೊಬ್ಬಳ ನಂಬರ್ ಪಡೆದು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ.
ಸಂತ್ರಸ್ತೆ ಬಳಿಕ ಕಾಲೇಜು ಬಿಟ್ಟು ಹೋಗಿದ್ದರೂ, ಯೋಗೇಶ್ ಸಂದೇಶ ಕಳುಹಿಸುವುದನ್ನು ಬಿಟ್ಟಿರಲಿಲ್ಲ. ಇದರಿಂದ ಸಂತ್ರಸ್ತೆ ಬೇಸತ್ತು ಆತನ ನಂಬರ್ ಬ್ಲಾಕ್ ಮಾಡಿದ್ದಳು. ಒಂದು ವರ್ಷದಿಂದ ಸೈಲೆಂಟ್ ಆಗಿದ್ದ ಯೋಗೇಶ್, ಜು.22 ರಂದು ರಸ್ತೆಯಲ್ಲಿ ಯುವತಿಯನ್ನು ಕಂಡು, ಮತ್ತೊಂದು ನಂಬರ್ನಿಂದ ಸಂದೇಶ ಕಳುಹಿಸಿ ಕಿರುಕುಳ ನೀಡಲು ಆರಂಭಿಸಿದ್ದ. ಅಲ್ಲದೇ ಈ ಬಾರಿ ನನಗೆ ನೀನು ಬೇಕು, 10 ಸಾವಿರ ಹಣ ಕೊಡ್ತೀನಿ ಎಂದು ಪೀಡಿಸಿದ್ದ.
ವಿಚಾರವನ್ನು ಸಂತ್ರಸ್ತ ಯುವತಿ ತನ್ನ ತಂದೆಗೆ ತಿಳಿಸಿದ್ದಳು. ಈ ಬಗ್ಗೆ ತುಮಕೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಇದೀಗ ಲೈಂಗಿಕ ಕಿರುಕುಳ ಹಾಗೂ ಅಟ್ರಾಸಿಟಿ ಕೇಸ್ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
A private college principal in Tumakuru has been arrested by the Women’s Police Station for allegedly sexually harassing a student and offering her ₹10,000 to accompany him to a room.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am