ಬ್ರೇಕಿಂಗ್ ನ್ಯೂಸ್
02-08-25 04:43 pm Mangaluru Correspondent ಕ್ರೈಂ
ಮಂಗಳೂರು, ಆ.2: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಬಜ್ಪೆ ಮತ್ತು ಸುರತ್ಕಲ್ ವ್ಯಾಪ್ತಿಯ 14 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಬಜ್ಪೆ ಠಾಣೆ ವ್ಯಾಪ್ತಿಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಂಧಿತರಾದ 12 ಮಂದಿ ಆರೋಪಿಗಳ ಮನೆಗಳಿಗೆ ಎನ್ಐಎ ದಾಳಿ ನಡೆಸಿದ್ದು, ಮಾಹಿತಿಗಳನ್ನು ಕಲೆಹಾಕಿದೆ. ಇದಲ್ಲದೆ, ಸುರತ್ಕಲ್ ವ್ಯಾಪ್ತಿಯಲ್ಲಿ ಎಸ್ಡಿಪಿಐ ಮುಖಂಡರ ಕೆಲವು ಮನೆಗಳಿಗೆ ದಾಳಿ ನಡೆಸಲಾಗಿದ್ದು, ಮಾಹಿತಿ ಸಂಗ್ರಹಿಸಲಾಗಿದೆ.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಇತ್ತೀಚೆಗೆ ಕೇಂದ್ರ ಸರಕಾರ ಎನ್ಐಎ ತನಿಖೆಗೆ ವಹಿಸಿತ್ತು. ಇದರ ಬೆನ್ನಲ್ಲೆ ಅಧಿಕಾರಿಗಳು ಮಂಗಳೂರಿಗೆ ಬಂದು ಬಜ್ಪೆ ಠಾಣೆಯಲ್ಲಿ ದಾಖಲಾದ ಪ್ರಕರಣದ ಕಡತಗಳನ್ನು ಪಡೆದಿದ್ದರು. ಆನಂತರ, ಪ್ರಕರಣದ ಬಗ್ಗೆ ಮಾಹಿತಿ ಕಲೆಹಾಕಿದ್ದು ಇದೀಗ ಆರೋಪಿಗಳ ಮನೆಗಳಿಗೆ ದಾಳಿ ನಡೆಸಿದ್ದಾರೆ. ಸುರತ್ಕಲ್ ನಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದ ಫಾಜಿಲ್ ಕೊಲೆ ಪ್ರಕರಣದ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿಯನ್ನು ಅದೇ ಪ್ರತೀಕಾರಕ್ಕಾಗಿ ಕೊಲೆ ನಡೆಸಲಾಗಿತ್ತು. ಆದರೆ ಇದರಲ್ಲಿ ವಿದೇಶದಿಂದ ಫಂಡಿಂಗ್ ಆಗಿದೆ ಮತ್ತು ದೇಶದ್ರೋಹಿ ಶಕ್ತಿಗಳು ಶಾಮೀಲಾಗಿವೆ ಎನ್ನುವ ಆರೋಪ ಕೇಳಿಬಂದಿತ್ತು.
In a major development in the Suhas Shetty murder case, the National Investigation Agency (NIA) conducted simultaneous raids at 14 locations in the Bajpe and Suratkal areas early this morning. The raids targeted the residences of the 12 accused already arrested in connection with the Bajpe station case.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm