ಬ್ರೇಕಿಂಗ್ ನ್ಯೂಸ್
02-08-25 04:43 pm Mangaluru Correspondent ಕ್ರೈಂ
ಮಂಗಳೂರು, ಆ.2: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಬಜ್ಪೆ ಮತ್ತು ಸುರತ್ಕಲ್ ವ್ಯಾಪ್ತಿಯ 14 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಬಜ್ಪೆ ಠಾಣೆ ವ್ಯಾಪ್ತಿಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಂಧಿತರಾದ 12 ಮಂದಿ ಆರೋಪಿಗಳ ಮನೆಗಳಿಗೆ ಎನ್ಐಎ ದಾಳಿ ನಡೆಸಿದ್ದು, ಮಾಹಿತಿಗಳನ್ನು ಕಲೆಹಾಕಿದೆ. ಇದಲ್ಲದೆ, ಸುರತ್ಕಲ್ ವ್ಯಾಪ್ತಿಯಲ್ಲಿ ಎಸ್ಡಿಪಿಐ ಮುಖಂಡರ ಕೆಲವು ಮನೆಗಳಿಗೆ ದಾಳಿ ನಡೆಸಲಾಗಿದ್ದು, ಮಾಹಿತಿ ಸಂಗ್ರಹಿಸಲಾಗಿದೆ.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಇತ್ತೀಚೆಗೆ ಕೇಂದ್ರ ಸರಕಾರ ಎನ್ಐಎ ತನಿಖೆಗೆ ವಹಿಸಿತ್ತು. ಇದರ ಬೆನ್ನಲ್ಲೆ ಅಧಿಕಾರಿಗಳು ಮಂಗಳೂರಿಗೆ ಬಂದು ಬಜ್ಪೆ ಠಾಣೆಯಲ್ಲಿ ದಾಖಲಾದ ಪ್ರಕರಣದ ಕಡತಗಳನ್ನು ಪಡೆದಿದ್ದರು. ಆನಂತರ, ಪ್ರಕರಣದ ಬಗ್ಗೆ ಮಾಹಿತಿ ಕಲೆಹಾಕಿದ್ದು ಇದೀಗ ಆರೋಪಿಗಳ ಮನೆಗಳಿಗೆ ದಾಳಿ ನಡೆಸಿದ್ದಾರೆ. ಸುರತ್ಕಲ್ ನಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದ ಫಾಜಿಲ್ ಕೊಲೆ ಪ್ರಕರಣದ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿಯನ್ನು ಅದೇ ಪ್ರತೀಕಾರಕ್ಕಾಗಿ ಕೊಲೆ ನಡೆಸಲಾಗಿತ್ತು. ಆದರೆ ಇದರಲ್ಲಿ ವಿದೇಶದಿಂದ ಫಂಡಿಂಗ್ ಆಗಿದೆ ಮತ್ತು ದೇಶದ್ರೋಹಿ ಶಕ್ತಿಗಳು ಶಾಮೀಲಾಗಿವೆ ಎನ್ನುವ ಆರೋಪ ಕೇಳಿಬಂದಿತ್ತು.
In a major development in the Suhas Shetty murder case, the National Investigation Agency (NIA) conducted simultaneous raids at 14 locations in the Bajpe and Suratkal areas early this morning. The raids targeted the residences of the 12 accused already arrested in connection with the Bajpe station case.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm