ಬ್ರೇಕಿಂಗ್ ನ್ಯೂಸ್
03-08-25 10:11 pm Mangalore Correspondent ಕ್ರೈಂ
ಬಂಟ್ವಾಳ, ಆ.3 : ವಿಟ್ಲ ಠಾಣೆ ವ್ಯಾಪ್ತಿಯ ಕನ್ಯಾನ ಗ್ರಾಮದ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಕಾಣಿಕೆ ಡಬ್ಬಿಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕನ್ಯಾನ ಗ್ರಾಮದ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಸ್ಥಳೀಯ ಶಾಲಾ ರಸ್ತೆಯ ಪಕ್ಕದಲ್ಲಿ ಇರಿಸಲಾಗಿತ್ತು. ಅದೇ ರೀತಿ ಚರ್ಚ್ ಕೆಳಭಾಗದಲ್ಲಿನ ರಸ್ತೆ ಬದಿಯಲ್ಲೂ ಹಲವು ವರ್ಷಗಳಿಂದ ಇನ್ನೊಂದು ಕಾಣಿಕೆ ಹುಂಡಿ ಇಡಲಾಗಿತ್ತು. ಇವೆರಡನ್ನೂ ಮುರಿದು ಹಣ ಕಳ್ಳತನ ಮಾಡಲಾಗಿತ್ತು. ಜುಲೈ 26ರಂದು ದೇವಸ್ಥಾನದ ಅಧ್ಯಕ್ಷ ಡಿ.ನಾರಾಯಣ ಭಟ್ ಎಂಬವರು ಕಳವಾಗಿದ್ದನ್ನು ಗಮನಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ವಿಟ್ಲ ಪೊಲೀಸರು ಆರೋಪಿಗಳಾದ ವಿಟ್ಲ ಕಸಬಾ ಗ್ರಾಮದ ಉಕ್ಕುಡ ನಿವಾಸಿ ತ್ವಾಹಿದ್(19), ಉಮ್ಮರ್ ಫಾರೂಕ್ (18) ಮತ್ತು ಮೊಹಮ್ಮದ್ ನಬೀಲ್(18) ಎಂಬವರನ್ನು ಸೊತ್ತುಗಳ ಸಹಿತ ಬಂಧಿಸಿದ್ದಾರೆ. ಒಂದು ಡಬ್ಬಿಯಿಂದ 12 ಸಾವಿರ ರೂ. ಮತ್ತೊಂದು ಕಾಣಿಕೆ ಹುಂಡಿಯಿಂದ 15 ಸಾವಿರ ರೂ. ಕಳವು ಮಾಡಿರುವುದು ಕಂಡುಬಂದಿತ್ತು.
In a case of temple theft, police from Vittla station have arrested three youths in connection with the theft of donation boxes (hundi) from the Delanthabettu Shri Vishnumurthy Temple located in Kanyana village under the Vittla police limits.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm