ಬ್ರೇಕಿಂಗ್ ನ್ಯೂಸ್
03-08-25 10:11 pm Mangalore Correspondent ಕ್ರೈಂ
ಬಂಟ್ವಾಳ, ಆ.3 : ವಿಟ್ಲ ಠಾಣೆ ವ್ಯಾಪ್ತಿಯ ಕನ್ಯಾನ ಗ್ರಾಮದ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಕಾಣಿಕೆ ಡಬ್ಬಿಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕನ್ಯಾನ ಗ್ರಾಮದ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಸ್ಥಳೀಯ ಶಾಲಾ ರಸ್ತೆಯ ಪಕ್ಕದಲ್ಲಿ ಇರಿಸಲಾಗಿತ್ತು. ಅದೇ ರೀತಿ ಚರ್ಚ್ ಕೆಳಭಾಗದಲ್ಲಿನ ರಸ್ತೆ ಬದಿಯಲ್ಲೂ ಹಲವು ವರ್ಷಗಳಿಂದ ಇನ್ನೊಂದು ಕಾಣಿಕೆ ಹುಂಡಿ ಇಡಲಾಗಿತ್ತು. ಇವೆರಡನ್ನೂ ಮುರಿದು ಹಣ ಕಳ್ಳತನ ಮಾಡಲಾಗಿತ್ತು. ಜುಲೈ 26ರಂದು ದೇವಸ್ಥಾನದ ಅಧ್ಯಕ್ಷ ಡಿ.ನಾರಾಯಣ ಭಟ್ ಎಂಬವರು ಕಳವಾಗಿದ್ದನ್ನು ಗಮನಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ವಿಟ್ಲ ಪೊಲೀಸರು ಆರೋಪಿಗಳಾದ ವಿಟ್ಲ ಕಸಬಾ ಗ್ರಾಮದ ಉಕ್ಕುಡ ನಿವಾಸಿ ತ್ವಾಹಿದ್(19), ಉಮ್ಮರ್ ಫಾರೂಕ್ (18) ಮತ್ತು ಮೊಹಮ್ಮದ್ ನಬೀಲ್(18) ಎಂಬವರನ್ನು ಸೊತ್ತುಗಳ ಸಹಿತ ಬಂಧಿಸಿದ್ದಾರೆ. ಒಂದು ಡಬ್ಬಿಯಿಂದ 12 ಸಾವಿರ ರೂ. ಮತ್ತೊಂದು ಕಾಣಿಕೆ ಹುಂಡಿಯಿಂದ 15 ಸಾವಿರ ರೂ. ಕಳವು ಮಾಡಿರುವುದು ಕಂಡುಬಂದಿತ್ತು.
In a case of temple theft, police from Vittla station have arrested three youths in connection with the theft of donation boxes (hundi) from the Delanthabettu Shri Vishnumurthy Temple located in Kanyana village under the Vittla police limits.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am