ಬ್ರೇಕಿಂಗ್ ನ್ಯೂಸ್
03-08-25 10:11 pm Mangalore Correspondent ಕ್ರೈಂ
ಬಂಟ್ವಾಳ, ಆ.3 : ವಿಟ್ಲ ಠಾಣೆ ವ್ಯಾಪ್ತಿಯ ಕನ್ಯಾನ ಗ್ರಾಮದ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಕಾಣಿಕೆ ಡಬ್ಬಿಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕನ್ಯಾನ ಗ್ರಾಮದ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಸ್ಥಳೀಯ ಶಾಲಾ ರಸ್ತೆಯ ಪಕ್ಕದಲ್ಲಿ ಇರಿಸಲಾಗಿತ್ತು. ಅದೇ ರೀತಿ ಚರ್ಚ್ ಕೆಳಭಾಗದಲ್ಲಿನ ರಸ್ತೆ ಬದಿಯಲ್ಲೂ ಹಲವು ವರ್ಷಗಳಿಂದ ಇನ್ನೊಂದು ಕಾಣಿಕೆ ಹುಂಡಿ ಇಡಲಾಗಿತ್ತು. ಇವೆರಡನ್ನೂ ಮುರಿದು ಹಣ ಕಳ್ಳತನ ಮಾಡಲಾಗಿತ್ತು. ಜುಲೈ 26ರಂದು ದೇವಸ್ಥಾನದ ಅಧ್ಯಕ್ಷ ಡಿ.ನಾರಾಯಣ ಭಟ್ ಎಂಬವರು ಕಳವಾಗಿದ್ದನ್ನು ಗಮನಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ವಿಟ್ಲ ಪೊಲೀಸರು ಆರೋಪಿಗಳಾದ ವಿಟ್ಲ ಕಸಬಾ ಗ್ರಾಮದ ಉಕ್ಕುಡ ನಿವಾಸಿ ತ್ವಾಹಿದ್(19), ಉಮ್ಮರ್ ಫಾರೂಕ್ (18) ಮತ್ತು ಮೊಹಮ್ಮದ್ ನಬೀಲ್(18) ಎಂಬವರನ್ನು ಸೊತ್ತುಗಳ ಸಹಿತ ಬಂಧಿಸಿದ್ದಾರೆ. ಒಂದು ಡಬ್ಬಿಯಿಂದ 12 ಸಾವಿರ ರೂ. ಮತ್ತೊಂದು ಕಾಣಿಕೆ ಹುಂಡಿಯಿಂದ 15 ಸಾವಿರ ರೂ. ಕಳವು ಮಾಡಿರುವುದು ಕಂಡುಬಂದಿತ್ತು.
In a case of temple theft, police from Vittla station have arrested three youths in connection with the theft of donation boxes (hundi) from the Delanthabettu Shri Vishnumurthy Temple located in Kanyana village under the Vittla police limits.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm