ಬ್ರೇಕಿಂಗ್ ನ್ಯೂಸ್
08-08-25 12:21 pm Mangalore Correspondent ಕ್ರೈಂ
ಮಂಗಳೂರು, ಆ.8 : ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಧ್ಯಪ್ರದೇಶ ಮೂಲದ ಆರೋಪಿಯನ್ನು ಸುರತ್ಕಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ರಾಮ್ ಪುರ ನಿವಾಸಿ ಶಾಹನಾಜ್ ಬಂಧಿತ ಅರೋಪಿ.
2014ರಲ್ಲಿ ಕುಳಾಯಿ ಬಳಿ ಕೋರಬ್ಬು ಕಲ ಎಂಬಲ್ಲಿ ನಡೆದಿದ್ದ ಸುಮತಿ ಪ್ರಭು ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆರೋಪಿಗಳು ಸುಮತಿ ಪ್ರಭು ಅವರ ಕತ್ತು ಸೀಳಿ 24 ಪವನ್ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದರು. ಈ ಬಗ್ಗೆ ಅವರ ಪುತ್ರ ಗುರುದಾಸ್ ಪ್ರಭು ಸುರತ್ಕಲ್ ಠಾಣೆಗೆ ದೂರು ನೀಡಿದ್ದು ಅಂದಿನ ಪಿಐ ಎಂ.ಎ. ನಟರಾಜ್ ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿಗಳು ಸುರತ್ಕಲ್ ಬಳಿಯ ಕೈಗಾರಿಕೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿದ್ದು ಸುಮತಿ ಪ್ರಭು ಅವರ ಮನೆಯಲ್ಲಿ ಬಾಡಿಗೆ ವಾಸವಿದ್ದರು. ಹಾಗಾಗಿ ಈ ಪ್ರಕರಣ ಅಂದಿನ ದಿನಗಳಲ್ಲಿ ಸಂಚಲನ ಮೂಡಿಸಿತ್ತು. ಕೃತ್ಯದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು.
ಪ್ರಕರಣ ಭೇದಿಸಿದ್ದ ಪೊಲೀಸರು ರಾಜಸ್ಥಾನದ ನಿವಾಸಿಗಳಾದ ಶಿವರಾಮ್ ಹಾಗೂ ಬಹದ್ದೂರ್ ಸಿಂಗ್, ಉತ್ತರ ಪ್ರದೇಶದ ಶಹನಾಜ್ ಎಂಬವರನ್ನು ಬಂಧಿಸಿದ್ದರು. ಇಬ್ಬರು ಆರೋಪಿಗಳು ಬಳಿಕ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ್ದರು. ರಾಜಸ್ಥಾನದ ಬಯಾನ ನಿವಾಸಿ ಶಿವರಾಮ್ ನನ್ನು ಮಾರ್ಚ್ 6ರಂದು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಶಹನಾಜ್ನನ್ನು ಮಧ್ಯಪ್ರದೇಶದ ಭೋಪಾಲ್ನಲ್ಲಿ ಬುಧವಾರ ಬಂಧಿಸಿದ್ದು ಮಂಗಳೂರಿಗೆ ಕರೆತರಲಾಗಿದೆ.
The Surathkal police have arrested an accused who had been absconding for over four years in connection with the 2014 murder and gold theft case of Sumathi Prabhu in Kulai.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm