ಬ್ರೇಕಿಂಗ್ ನ್ಯೂಸ್
08-08-25 12:21 pm Mangalore Correspondent ಕ್ರೈಂ
ಮಂಗಳೂರು, ಆ.8 : ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಧ್ಯಪ್ರದೇಶ ಮೂಲದ ಆರೋಪಿಯನ್ನು ಸುರತ್ಕಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ರಾಮ್ ಪುರ ನಿವಾಸಿ ಶಾಹನಾಜ್ ಬಂಧಿತ ಅರೋಪಿ.
2014ರಲ್ಲಿ ಕುಳಾಯಿ ಬಳಿ ಕೋರಬ್ಬು ಕಲ ಎಂಬಲ್ಲಿ ನಡೆದಿದ್ದ ಸುಮತಿ ಪ್ರಭು ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆರೋಪಿಗಳು ಸುಮತಿ ಪ್ರಭು ಅವರ ಕತ್ತು ಸೀಳಿ 24 ಪವನ್ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದರು. ಈ ಬಗ್ಗೆ ಅವರ ಪುತ್ರ ಗುರುದಾಸ್ ಪ್ರಭು ಸುರತ್ಕಲ್ ಠಾಣೆಗೆ ದೂರು ನೀಡಿದ್ದು ಅಂದಿನ ಪಿಐ ಎಂ.ಎ. ನಟರಾಜ್ ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿಗಳು ಸುರತ್ಕಲ್ ಬಳಿಯ ಕೈಗಾರಿಕೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿದ್ದು ಸುಮತಿ ಪ್ರಭು ಅವರ ಮನೆಯಲ್ಲಿ ಬಾಡಿಗೆ ವಾಸವಿದ್ದರು. ಹಾಗಾಗಿ ಈ ಪ್ರಕರಣ ಅಂದಿನ ದಿನಗಳಲ್ಲಿ ಸಂಚಲನ ಮೂಡಿಸಿತ್ತು. ಕೃತ್ಯದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು.
ಪ್ರಕರಣ ಭೇದಿಸಿದ್ದ ಪೊಲೀಸರು ರಾಜಸ್ಥಾನದ ನಿವಾಸಿಗಳಾದ ಶಿವರಾಮ್ ಹಾಗೂ ಬಹದ್ದೂರ್ ಸಿಂಗ್, ಉತ್ತರ ಪ್ರದೇಶದ ಶಹನಾಜ್ ಎಂಬವರನ್ನು ಬಂಧಿಸಿದ್ದರು. ಇಬ್ಬರು ಆರೋಪಿಗಳು ಬಳಿಕ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ್ದರು. ರಾಜಸ್ಥಾನದ ಬಯಾನ ನಿವಾಸಿ ಶಿವರಾಮ್ ನನ್ನು ಮಾರ್ಚ್ 6ರಂದು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಶಹನಾಜ್ನನ್ನು ಮಧ್ಯಪ್ರದೇಶದ ಭೋಪಾಲ್ನಲ್ಲಿ ಬುಧವಾರ ಬಂಧಿಸಿದ್ದು ಮಂಗಳೂರಿಗೆ ಕರೆತರಲಾಗಿದೆ.
The Surathkal police have arrested an accused who had been absconding for over four years in connection with the 2014 murder and gold theft case of Sumathi Prabhu in Kulai.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am