ಬ್ರೇಕಿಂಗ್ ನ್ಯೂಸ್
14-08-25 05:31 pm Bangalore Correspondent ಕ್ರೈಂ
ಬೆಂಗಳೂರು, ಆ 14 : ಸುಪ್ರೀಂ ಕೋರ್ಟ್ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್ ನನ್ನ ಪೊಲೀಸರು ಬಂಧಿಸಿದ್ದಾರೆ.
ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್ಮೆಂಟ್ನಲ್ಲಿ ಇದ್ದ ದರ್ಶನ್ ನನ್ನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್ ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂಬ ಸುದ್ದಿ ಬಂದಿತ್ತು. ಆದರೆ ಪೊಲೀಸರು ದರ್ಶನ್ ನ್ಯಾಯಾಲಯಕ್ಕೆ ಶರಣಾಗುವ ಮೊದಲೇ ಅಪಾರ್ಟ್ಮೆಂಟ್ಗೆ ತೆರಳಿ ಅರೆಸ್ಟ್ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿ. ಮೊದಲ ಆರೋಪಿ ಪವಿತ್ರಾ ಗೌಡಳನ್ನ ಈ ಮೊದಲೇ ಪೊಲೀಸರು ಅರೆಸ್ಟ್ ಮಾಡಿದ್ದರು.
ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗುತ್ತಿದೆ. ಬಳಿಕ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುತ್ತೆ. ಬಳಿಕ ಅವರನ್ನು ಜೈಲಿಗೆ ಕಳುಹಿಸಲಾಗುತ್ತೆ. ಆದರೆ, ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸುತ್ತಾರೋ? ಇಲ್ಲವೋ ಬಳ್ಳಾರಿ ಜೈಲಿಗೆ ಕರೆದುಕೊಂಡು ಹೋಗುತ್ತಾರೋ? ಅನ್ನೋದು ಗೊತ್ತಾಗಬೇಕಿದೆ.
ಸಾಮಾನ್ಯವಾಗಿ ಜಾಮೀನು ರದ್ದು ಆದರೆ, ಆರೋಪಿಗಳಿಗೆ ನ್ಯಾಯಾಲಯ ಒಂದು ವಾರ, 10 ದಿನ ಹೀಗೆ ಪೊಲೀಸರಿಗೆ ಶರಣಾಗುವುದಕ್ಕೆ ಅವಕಾಶ ನೀಡುತ್ತೆ. ಆದರೆ, ದರ್ಶನ್ ಕೇಸ್ನಲ್ಲಿ ಹಾಗೆ ಆಗಲಿಲ್ಲ. ಸುಪ್ರೀಂ ಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿ 7 ಮಂದಿಯನ್ನು ತತಕ್ಷಣವೇ ಬಂಧಿಸಬೇಕು ಎಂದು ಆದೇಶ ನೀಡಿತ್ತು. ದರ್ಶನ್ ಕೇಸ್ನಲ್ಲಿ ಸುಪ್ರೀಂ ಕೋರ್ಟ್ ಯಾಕಿಷ್ಟು ಕಟುವಾದ ನಿರ್ಧಾರ ತೆಗೆದುಕೊಳ್ತು? ಅನ್ನೋದನ್ನು ವಕೀಲರು ರಿವೀಲ್ ಮಾಡಿದ್ದಾರೆ.
ಇನ್ನು ದರ್ಶನ್ ಬಂಧನದ ವೇಳೆ ಅಭಿಮಾನಿಗಳು ನಿವಾಸದ ಮುಂದೆ ಜಮಾಯಿಸಿದ್ದರು. ನೂಕು, ನುಗ್ಗಲು ತಪ್ಪಿಸುವ ಉದ್ದೇಶದಿಂದ ಕಾಮಾಕ್ಷಿ ಠಾಣೆ ಪೊಲೀಸರು ಕ್ರಮ ತೆಗೆದುಕೊಂಡು, ದರ್ಶನ್ ಅಭಿಮಾನಿಗಳನ್ನು ಅಲ್ಲಿಂದ ಚದುರಿಸಿದ್ದಾರೆ.
Just hours after the Supreme Court cancelled his bail, Kannada actor Darshan was arrested by police in connection with the Renukaswamy murder case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am