ಬ್ರೇಕಿಂಗ್ ನ್ಯೂಸ್
14-08-25 05:31 pm Bangalore Correspondent ಕ್ರೈಂ
ಬೆಂಗಳೂರು, ಆ 14 : ಸುಪ್ರೀಂ ಕೋರ್ಟ್ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್ ನನ್ನ ಪೊಲೀಸರು ಬಂಧಿಸಿದ್ದಾರೆ.
ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್ಮೆಂಟ್ನಲ್ಲಿ ಇದ್ದ ದರ್ಶನ್ ನನ್ನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್ ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂಬ ಸುದ್ದಿ ಬಂದಿತ್ತು. ಆದರೆ ಪೊಲೀಸರು ದರ್ಶನ್ ನ್ಯಾಯಾಲಯಕ್ಕೆ ಶರಣಾಗುವ ಮೊದಲೇ ಅಪಾರ್ಟ್ಮೆಂಟ್ಗೆ ತೆರಳಿ ಅರೆಸ್ಟ್ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿ. ಮೊದಲ ಆರೋಪಿ ಪವಿತ್ರಾ ಗೌಡಳನ್ನ ಈ ಮೊದಲೇ ಪೊಲೀಸರು ಅರೆಸ್ಟ್ ಮಾಡಿದ್ದರು.
ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗುತ್ತಿದೆ. ಬಳಿಕ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುತ್ತೆ. ಬಳಿಕ ಅವರನ್ನು ಜೈಲಿಗೆ ಕಳುಹಿಸಲಾಗುತ್ತೆ. ಆದರೆ, ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸುತ್ತಾರೋ? ಇಲ್ಲವೋ ಬಳ್ಳಾರಿ ಜೈಲಿಗೆ ಕರೆದುಕೊಂಡು ಹೋಗುತ್ತಾರೋ? ಅನ್ನೋದು ಗೊತ್ತಾಗಬೇಕಿದೆ.
ಸಾಮಾನ್ಯವಾಗಿ ಜಾಮೀನು ರದ್ದು ಆದರೆ, ಆರೋಪಿಗಳಿಗೆ ನ್ಯಾಯಾಲಯ ಒಂದು ವಾರ, 10 ದಿನ ಹೀಗೆ ಪೊಲೀಸರಿಗೆ ಶರಣಾಗುವುದಕ್ಕೆ ಅವಕಾಶ ನೀಡುತ್ತೆ. ಆದರೆ, ದರ್ಶನ್ ಕೇಸ್ನಲ್ಲಿ ಹಾಗೆ ಆಗಲಿಲ್ಲ. ಸುಪ್ರೀಂ ಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿ 7 ಮಂದಿಯನ್ನು ತತಕ್ಷಣವೇ ಬಂಧಿಸಬೇಕು ಎಂದು ಆದೇಶ ನೀಡಿತ್ತು. ದರ್ಶನ್ ಕೇಸ್ನಲ್ಲಿ ಸುಪ್ರೀಂ ಕೋರ್ಟ್ ಯಾಕಿಷ್ಟು ಕಟುವಾದ ನಿರ್ಧಾರ ತೆಗೆದುಕೊಳ್ತು? ಅನ್ನೋದನ್ನು ವಕೀಲರು ರಿವೀಲ್ ಮಾಡಿದ್ದಾರೆ.
ಇನ್ನು ದರ್ಶನ್ ಬಂಧನದ ವೇಳೆ ಅಭಿಮಾನಿಗಳು ನಿವಾಸದ ಮುಂದೆ ಜಮಾಯಿಸಿದ್ದರು. ನೂಕು, ನುಗ್ಗಲು ತಪ್ಪಿಸುವ ಉದ್ದೇಶದಿಂದ ಕಾಮಾಕ್ಷಿ ಠಾಣೆ ಪೊಲೀಸರು ಕ್ರಮ ತೆಗೆದುಕೊಂಡು, ದರ್ಶನ್ ಅಭಿಮಾನಿಗಳನ್ನು ಅಲ್ಲಿಂದ ಚದುರಿಸಿದ್ದಾರೆ.
Just hours after the Supreme Court cancelled his bail, Kannada actor Darshan was arrested by police in connection with the Renukaswamy murder case.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 05:39 pm
HK News Staffer
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm