ಬ್ರೇಕಿಂಗ್ ನ್ಯೂಸ್
14-08-25 05:31 pm Bangalore Correspondent ಕ್ರೈಂ
ಬೆಂಗಳೂರು, ಆ 14 : ಸುಪ್ರೀಂ ಕೋರ್ಟ್ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್ ನನ್ನ ಪೊಲೀಸರು ಬಂಧಿಸಿದ್ದಾರೆ.
ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್ಮೆಂಟ್ನಲ್ಲಿ ಇದ್ದ ದರ್ಶನ್ ನನ್ನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್ ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂಬ ಸುದ್ದಿ ಬಂದಿತ್ತು. ಆದರೆ ಪೊಲೀಸರು ದರ್ಶನ್ ನ್ಯಾಯಾಲಯಕ್ಕೆ ಶರಣಾಗುವ ಮೊದಲೇ ಅಪಾರ್ಟ್ಮೆಂಟ್ಗೆ ತೆರಳಿ ಅರೆಸ್ಟ್ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿ. ಮೊದಲ ಆರೋಪಿ ಪವಿತ್ರಾ ಗೌಡಳನ್ನ ಈ ಮೊದಲೇ ಪೊಲೀಸರು ಅರೆಸ್ಟ್ ಮಾಡಿದ್ದರು.
ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗುತ್ತಿದೆ. ಬಳಿಕ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುತ್ತೆ. ಬಳಿಕ ಅವರನ್ನು ಜೈಲಿಗೆ ಕಳುಹಿಸಲಾಗುತ್ತೆ. ಆದರೆ, ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸುತ್ತಾರೋ? ಇಲ್ಲವೋ ಬಳ್ಳಾರಿ ಜೈಲಿಗೆ ಕರೆದುಕೊಂಡು ಹೋಗುತ್ತಾರೋ? ಅನ್ನೋದು ಗೊತ್ತಾಗಬೇಕಿದೆ.
ಸಾಮಾನ್ಯವಾಗಿ ಜಾಮೀನು ರದ್ದು ಆದರೆ, ಆರೋಪಿಗಳಿಗೆ ನ್ಯಾಯಾಲಯ ಒಂದು ವಾರ, 10 ದಿನ ಹೀಗೆ ಪೊಲೀಸರಿಗೆ ಶರಣಾಗುವುದಕ್ಕೆ ಅವಕಾಶ ನೀಡುತ್ತೆ. ಆದರೆ, ದರ್ಶನ್ ಕೇಸ್ನಲ್ಲಿ ಹಾಗೆ ಆಗಲಿಲ್ಲ. ಸುಪ್ರೀಂ ಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿ 7 ಮಂದಿಯನ್ನು ತತಕ್ಷಣವೇ ಬಂಧಿಸಬೇಕು ಎಂದು ಆದೇಶ ನೀಡಿತ್ತು. ದರ್ಶನ್ ಕೇಸ್ನಲ್ಲಿ ಸುಪ್ರೀಂ ಕೋರ್ಟ್ ಯಾಕಿಷ್ಟು ಕಟುವಾದ ನಿರ್ಧಾರ ತೆಗೆದುಕೊಳ್ತು? ಅನ್ನೋದನ್ನು ವಕೀಲರು ರಿವೀಲ್ ಮಾಡಿದ್ದಾರೆ.
ಇನ್ನು ದರ್ಶನ್ ಬಂಧನದ ವೇಳೆ ಅಭಿಮಾನಿಗಳು ನಿವಾಸದ ಮುಂದೆ ಜಮಾಯಿಸಿದ್ದರು. ನೂಕು, ನುಗ್ಗಲು ತಪ್ಪಿಸುವ ಉದ್ದೇಶದಿಂದ ಕಾಮಾಕ್ಷಿ ಠಾಣೆ ಪೊಲೀಸರು ಕ್ರಮ ತೆಗೆದುಕೊಂಡು, ದರ್ಶನ್ ಅಭಿಮಾನಿಗಳನ್ನು ಅಲ್ಲಿಂದ ಚದುರಿಸಿದ್ದಾರೆ.
Just hours after the Supreme Court cancelled his bail, Kannada actor Darshan was arrested by police in connection with the Renukaswamy murder case.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 10:10 pm
HK News Desk
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm