ಬ್ರೇಕಿಂಗ್ ನ್ಯೂಸ್
16-08-25 10:49 pm Mangalore Correspondent ಕ್ರೈಂ
ಮಂಗಳೂರು, ಆ.16 : ಮಂಗಳೂರು ಗ್ರಾಮಾಂತರ ಮತ್ತು ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವಿಸಿದ್ದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೊಂಡಂತಿಲ ಗ್ರಾಮದ ಬಿತ್ತುಪಾದೆ ಬಸ್ ಸ್ಟ್ಯಾಂಡ್ ಬಳಿ ಮಾದಕ ವಸ್ತು ಸೇವಿಸಿದ್ದ ಅಡ್ಯಾರ್ಪದವು ಕೋರ್ದಬ್ಬು ದೈವಸ್ಥಾನದ ಬಳಿಯ ನಿವಾಸಿ ರಕ್ಷಿತ್ (32) ಮತ್ತು ಮಸೀದಿ ಬಳಿಯ ನಿವಾಸಿ ಮೊಹಮ್ಮದ್ ಸಫ್ವಾನ್ (21)ನನ್ನು ಪೊಲೀಸರು ಬಂಧಿಸಿದ್ದಾರೆ.
ನೀರುಮಾರ್ಗ ಮಾಣೂರು ಕೊಲ್ಚಾರ್ ರೋಡ್ ಬಳಿ ಮಾದಕ ವಸ್ತು ಸೇವಿಸಿದ್ದ ಅಡ್ಯಾರ್ ಸೋಮನಾಥ ಕಟ್ಟೆ ಬಳಿಯ ನಿವಾಸಿ ಹಿತೇಶ್ (23) ಮತ್ತು ಸಹ್ಯಾದ್ರಿ ಕಾಲೇಜು ಬಳಿಯ ರವೀಶ್ (29)ನನ್ನು ಬಂಧಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ನೀರುಮಾರ್ಗ ಜಂಕ್ಷನ್ ಬಳಿಯಿಂದ ಅಡ್ಯಾರ್ಪದವು ನಿವಾಸಿ ಮೊಹಮ್ಮದ್ ಇರ್ಷಾದ್ (23) ಎಂಬಾತನನ್ನು ಬಂಧಿಸಲಾಗಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಪಂಪ್ವೆಲ್ ಮೇಲ್ಸೇತುವೆ ಕೆಳಗೆ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಹೃತಿಕ್ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ
Police from Mangaluru Rural and Kankanady Town stations have arrested six individuals for allegedly consuming ganja (cannabis) at various locations under their jurisdiction.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am