ಬ್ರೇಕಿಂಗ್ ನ್ಯೂಸ್
21-08-25 11:00 pm Mangalore Correspondent ಕ್ರೈಂ
ಮೂಡುಬಿದಿರೆ, ಆ.21 : ಚರ್ಚ್ ಪತ್ರವನ್ನು ದುರುಪಯೋಗಪಡಿಸಿ ಹಣ ವಸೂಲಿ ಮಾಡುತ್ತಿದ್ದಾನೆಂದು ವಿನೋದ್ ವಾಲ್ಟರ್ ಪಿಂಟೊ ಎಂಬಾತನ ವಿರುದ್ಧ ಚರ್ಚ್ ಪಾಲನಾ ಸಮಿತಿಯವರು ದೂರು ನೀಡಿದ್ದು, ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.
ತಾಕೊಡೆಯ ಸುರ್ಲಾಯಿಯಲ್ಲಿ ವಾಸ್ತವ್ಯವಿರುವ ಹೆನ್ರಿ ನೊರೊನ್ಹಾ ಅವರ ಪುತ್ರ ಮರ್ವಿನ್ ನೊರೊನ್ಹಾ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ತಂದೆಯ ಕಿಡ್ನಿಯನ್ನು ವರ್ಗಾಯಿಸಲು ಆರ್ಥಿಕ ನೆರವನ್ನು ಕೋರಿ ಮರ್ವಿನ್ ನೊರೊನ್ಹಾ ಅವರ ಬ್ಯಾಂಕ್ ಖಾತೆ ಸಹಿತ ಒಂದು ಮನವಿ ಪತ್ರವನ್ನು ಚರ್ಚ್ ವಾಟ್ಸಾಪ್ ಗ್ರೂಪ್ನಲ್ಲಿ ಹಾಕಿದ್ದರು. ಆರೋಪಿ ವಿನೋದ್ ಚರ್ಚ್ ಮನವಿ ಪತ್ರವನ್ನು ದುರುಪಯೋಗಪಡಿಸಿ ಮನವಿ ಪತ್ರದಲ್ಲಿದ್ದ ಖಾತೆಯ ವಿವರ ಅಳಿಸಿ, ತನ್ನ ಬ್ಯಾಂಕ್ ವಿವರ ಹಾಕಿ ಇನ್ನೊಂದು ವಾಟ್ಸಾಪ್ ಗ್ರೂಪ್ನಲ್ಲಿ ಹಾಕಿ ಹಣ ಸಂಗ್ರಹ ಮಾಡಿ ವಂಚನೆ ಮಾಡಿದ್ದಾನೆ ಎಂದು ಚರ್ಚ್ ಆರ್ಥಿಕ ಸಮಿತಿ ಸದಸ್ಯೆ ಐವಿ ಕ್ರಾಸ್ತಾ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಬಂಧಿಸಿದ್ದಾರೆ.
A man has been arrested by Moodbidri police for allegedly misusing a church-issued appeal letter meant to raise funds for a kidney patient, and fraudulently collecting money by inserting his own bank account details. The accused has been identified as Vinod Walter Pinto. According to the police complaint filed by Ivy Crasta, a member of the church’s finance committee, Pinto tampered with a genuine appeal shared on the church
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am