ಬ್ರೇಕಿಂಗ್ ನ್ಯೂಸ್
21-08-25 11:00 pm Mangalore Correspondent ಕ್ರೈಂ
ಮೂಡುಬಿದಿರೆ, ಆ.21 : ಚರ್ಚ್ ಪತ್ರವನ್ನು ದುರುಪಯೋಗಪಡಿಸಿ ಹಣ ವಸೂಲಿ ಮಾಡುತ್ತಿದ್ದಾನೆಂದು ವಿನೋದ್ ವಾಲ್ಟರ್ ಪಿಂಟೊ ಎಂಬಾತನ ವಿರುದ್ಧ ಚರ್ಚ್ ಪಾಲನಾ ಸಮಿತಿಯವರು ದೂರು ನೀಡಿದ್ದು, ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.
ತಾಕೊಡೆಯ ಸುರ್ಲಾಯಿಯಲ್ಲಿ ವಾಸ್ತವ್ಯವಿರುವ ಹೆನ್ರಿ ನೊರೊನ್ಹಾ ಅವರ ಪುತ್ರ ಮರ್ವಿನ್ ನೊರೊನ್ಹಾ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ತಂದೆಯ ಕಿಡ್ನಿಯನ್ನು ವರ್ಗಾಯಿಸಲು ಆರ್ಥಿಕ ನೆರವನ್ನು ಕೋರಿ ಮರ್ವಿನ್ ನೊರೊನ್ಹಾ ಅವರ ಬ್ಯಾಂಕ್ ಖಾತೆ ಸಹಿತ ಒಂದು ಮನವಿ ಪತ್ರವನ್ನು ಚರ್ಚ್ ವಾಟ್ಸಾಪ್ ಗ್ರೂಪ್ನಲ್ಲಿ ಹಾಕಿದ್ದರು. ಆರೋಪಿ ವಿನೋದ್ ಚರ್ಚ್ ಮನವಿ ಪತ್ರವನ್ನು ದುರುಪಯೋಗಪಡಿಸಿ ಮನವಿ ಪತ್ರದಲ್ಲಿದ್ದ ಖಾತೆಯ ವಿವರ ಅಳಿಸಿ, ತನ್ನ ಬ್ಯಾಂಕ್ ವಿವರ ಹಾಕಿ ಇನ್ನೊಂದು ವಾಟ್ಸಾಪ್ ಗ್ರೂಪ್ನಲ್ಲಿ ಹಾಕಿ ಹಣ ಸಂಗ್ರಹ ಮಾಡಿ ವಂಚನೆ ಮಾಡಿದ್ದಾನೆ ಎಂದು ಚರ್ಚ್ ಆರ್ಥಿಕ ಸಮಿತಿ ಸದಸ್ಯೆ ಐವಿ ಕ್ರಾಸ್ತಾ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಬಂಧಿಸಿದ್ದಾರೆ.
A man has been arrested by Moodbidri police for allegedly misusing a church-issued appeal letter meant to raise funds for a kidney patient, and fraudulently collecting money by inserting his own bank account details. The accused has been identified as Vinod Walter Pinto. According to the police complaint filed by Ivy Crasta, a member of the church’s finance committee, Pinto tampered with a genuine appeal shared on the church
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm