ಬ್ರೇಕಿಂಗ್ ನ್ಯೂಸ್
24-08-25 10:33 pm HK News Desk ಕ್ರೈಂ
ಶಿವಮೊಗ್ಗ, ಆ.24 : ಇಬ್ಬರು ಯುವಕರ ಜೊತೆಗೆ ಸೇರಿ ತನ್ನ ಗಂಡನನ್ನೇ ಕಬ್ಬಿಣದ ರಾಡ್ ನಲ್ಲಿ ಹೊಡೆದು ಸಾಯಿಸಿ ಮೃತದೇಹವನ್ನು ಹೊಳೆಗೆ ಎಸೆದ ಪ್ರಕರಣದಲ್ಲಿ ಮಹಿಳೆ ಸೇರಿ ಇಬ್ಬರಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿದೆ. ಇನ್ನೊಬ್ಬ ವ್ಯಕ್ತಿಗೆ ಏಳು ವರ್ಷಗಳ ಶಿಕ್ಷೆ ವಿಧಿಸಲಾಗಿದೆ.
2016ರ ಜುಲೈ 7ರಂದು ಕೊಲೆ ಕೃತ್ಯ ನಡೆದಿತ್ತು. ಲಕ್ಷ್ಮಿ ಎಂಬ ಮಹಿಳೆಯನ್ನು ಇಮ್ತಿಯಾಜ್ ಅಹ್ಮದ್ ಎಂಬಾತ ಘಟನೆಯ ಐದು ವರ್ಷಗಳ ಹಿಂದೆ ಮದುವೆಯಾಗಿದ್ದಳು. ಆದರೆ ಪತಿ- ಪತ್ನಿ ನಡುವೆ ವೈಮನಸ್ಸು ಉಂಟಾಗಿದ್ದು, ಪತ್ನಿ ಲಕ್ಷ್ಮೀ ಗಂಡನನ್ನು ಕಬ್ಬಿಣದ ರಾಡ್ ನಲ್ಲಿ ಹೊಡೆಸಿ ಸಾಯಿಸಿದ್ದಳು ಎನ್ನಲಾಗಿದೆ. ಆನಂತರ, ಸಾಕ್ಷ್ಯ ಮುಚ್ಚಿ ಹಾಕುವುದಕ್ಕಾಗಿ ಅದೇ ಪರಿಸರದ ಶಿವಮೂರ್ತಿ ಹಾಗೂ ಕೃಷ್ಣಮೂರ್ತಿ ಎಂಬವರ ಜೊತೆಗೂಡಿ ಮೃತದೇಹವನ್ನು ಹೊಳೆಗೆ ಎಸೆದಿದ್ದಳು. ಇಮ್ತಿಯಾಜ್ ಸೋದರ ಎಜಾಜ್ ಈ ಬಗ್ಗೆ ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ದೂರು ನೀಡಿದ್ದರು.
ಪ್ರಕರಣದ ಬೆನ್ನತ್ತಿದ ಸಿಪಿಐಗಳಾದ ಪ್ರಭು ಬಿ. ಸೂರಿನ್ ಮತ್ತು ಚಂದ್ರಶೇಖರ್ ಟಿಕೆ ತನಿಖೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಶಿವಮೊಗ್ಗ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಇಂದಿರಾ ಮೈಲಾಸ್ವಾಮಿ ಚೆಟ್ಟಿಯಾರ್ ಅವರು 2025ರ ಆಗಸ್ಟ್ 23ರಂದು ತೀರ್ಪು ನೀಡಿದ್ದಾರೆ. ಆರೋಪಿ ಭದ್ರಾವತಿ ಜನ್ನಾಪುರ ನಿವಾಸಿಗಳಾದ 37 ವರ್ಷದ ಲಕ್ಷ್ಮೀ ಮತ್ತು ಕೃಷ್ಣಮೂರ್ತಿ (38) ಅವರಿಗೆ ಮರಣ ದಂಡನೆ ಶಿಕ್ಷೆ ನೀಡಿದ್ದಾರೆ. ಶಿವರಾಜು (40) ಗೆ 7 ವರ್ಷಗಳ ಶಿಕ್ಷೆಯನ್ನು ನೀಡಿ ತೀರ್ಪು ನೀಡಿದ್ದಾರೆ.
In a shocking murder case dating back to 2016, a Shivamogga court has awarded the death penalty to a woman and her accomplice for the brutal killing of her husband, a Muslim man. A third accused has been sentenced to seven years of imprisonment.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am