ಬ್ರೇಕಿಂಗ್ ನ್ಯೂಸ್
24-08-25 10:33 pm HK News Desk ಕ್ರೈಂ
ಶಿವಮೊಗ್ಗ, ಆ.24 : ಇಬ್ಬರು ಯುವಕರ ಜೊತೆಗೆ ಸೇರಿ ತನ್ನ ಗಂಡನನ್ನೇ ಕಬ್ಬಿಣದ ರಾಡ್ ನಲ್ಲಿ ಹೊಡೆದು ಸಾಯಿಸಿ ಮೃತದೇಹವನ್ನು ಹೊಳೆಗೆ ಎಸೆದ ಪ್ರಕರಣದಲ್ಲಿ ಮಹಿಳೆ ಸೇರಿ ಇಬ್ಬರಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿದೆ. ಇನ್ನೊಬ್ಬ ವ್ಯಕ್ತಿಗೆ ಏಳು ವರ್ಷಗಳ ಶಿಕ್ಷೆ ವಿಧಿಸಲಾಗಿದೆ.
2016ರ ಜುಲೈ 7ರಂದು ಕೊಲೆ ಕೃತ್ಯ ನಡೆದಿತ್ತು. ಲಕ್ಷ್ಮಿ ಎಂಬ ಮಹಿಳೆಯನ್ನು ಇಮ್ತಿಯಾಜ್ ಅಹ್ಮದ್ ಎಂಬಾತ ಘಟನೆಯ ಐದು ವರ್ಷಗಳ ಹಿಂದೆ ಮದುವೆಯಾಗಿದ್ದಳು. ಆದರೆ ಪತಿ- ಪತ್ನಿ ನಡುವೆ ವೈಮನಸ್ಸು ಉಂಟಾಗಿದ್ದು, ಪತ್ನಿ ಲಕ್ಷ್ಮೀ ಗಂಡನನ್ನು ಕಬ್ಬಿಣದ ರಾಡ್ ನಲ್ಲಿ ಹೊಡೆಸಿ ಸಾಯಿಸಿದ್ದಳು ಎನ್ನಲಾಗಿದೆ. ಆನಂತರ, ಸಾಕ್ಷ್ಯ ಮುಚ್ಚಿ ಹಾಕುವುದಕ್ಕಾಗಿ ಅದೇ ಪರಿಸರದ ಶಿವಮೂರ್ತಿ ಹಾಗೂ ಕೃಷ್ಣಮೂರ್ತಿ ಎಂಬವರ ಜೊತೆಗೂಡಿ ಮೃತದೇಹವನ್ನು ಹೊಳೆಗೆ ಎಸೆದಿದ್ದಳು. ಇಮ್ತಿಯಾಜ್ ಸೋದರ ಎಜಾಜ್ ಈ ಬಗ್ಗೆ ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ದೂರು ನೀಡಿದ್ದರು.
ಪ್ರಕರಣದ ಬೆನ್ನತ್ತಿದ ಸಿಪಿಐಗಳಾದ ಪ್ರಭು ಬಿ. ಸೂರಿನ್ ಮತ್ತು ಚಂದ್ರಶೇಖರ್ ಟಿಕೆ ತನಿಖೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಶಿವಮೊಗ್ಗ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಇಂದಿರಾ ಮೈಲಾಸ್ವಾಮಿ ಚೆಟ್ಟಿಯಾರ್ ಅವರು 2025ರ ಆಗಸ್ಟ್ 23ರಂದು ತೀರ್ಪು ನೀಡಿದ್ದಾರೆ. ಆರೋಪಿ ಭದ್ರಾವತಿ ಜನ್ನಾಪುರ ನಿವಾಸಿಗಳಾದ 37 ವರ್ಷದ ಲಕ್ಷ್ಮೀ ಮತ್ತು ಕೃಷ್ಣಮೂರ್ತಿ (38) ಅವರಿಗೆ ಮರಣ ದಂಡನೆ ಶಿಕ್ಷೆ ನೀಡಿದ್ದಾರೆ. ಶಿವರಾಜು (40) ಗೆ 7 ವರ್ಷಗಳ ಶಿಕ್ಷೆಯನ್ನು ನೀಡಿ ತೀರ್ಪು ನೀಡಿದ್ದಾರೆ.
In a shocking murder case dating back to 2016, a Shivamogga court has awarded the death penalty to a woman and her accomplice for the brutal killing of her husband, a Muslim man. A third accused has been sentenced to seven years of imprisonment.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm