ಬ್ರೇಕಿಂಗ್ ನ್ಯೂಸ್
25-08-25 07:42 pm HK News Desk ಕ್ರೈಂ
ಶಿವಮೊಗ್ಗ, ಆ.25 : ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೆಸರು ಹೇಳಿ ಸರ್ಕಾರಿ ನೌಕರರಿಗೆ ವರ್ಗಾವಣೆ ಮಾಡಿಸಿಕೊಡುವುದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಯನ್ನು ಶಿವಮೊಗ್ಗ ಜಯನಗರ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಸೆಂಟ್ರಲ್ ನಲ್ಲಿ ವಾಸವಿದ್ದ ಆರೋಪಿ ರಘುನಾಥ್ ಎಂಬಾತ ಬಂಧಿತ ವ್ಯಕ್ತಿ. ಕಳೆದ ಐದಾರು ತಿಂಗಳಿಂದ ರಘುನಾಥ್ ತಾನು ಸಚಿವ ಮಧು ಬಂಗಾರಪ್ಪ ಅವರ ಅಪ್ತ ಸಹಾಯಕ ಎಂದು ಹೇಳಿ ವಂಚನೆ ಎಸಗುತ್ತಿದ್ದ. ಶಿಕ್ಷಣ ಇಲಾಖೆಯ ನೌಕರರಿಗೆ ವರ್ಗಾವಣೆ ಹಾಗೂ ಸಾರ್ವಜನಿಕರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ವಸೂಲಿ ಮಾಡುತ್ತಿದ್ದ.
ಕಾಂಗ್ರೆಸ್ನ ಎನ್.ಎಸ್.ಯು.ಐ. ಮುಖಂಡ ಎಂದು ಹೇಳಿಕೊಂಡು ತಿರಗಾಡುತ್ತಿದ್ದ. ಆದರೆ ಪಕ್ಷದ ಮೂಲಗಳ ಪ್ರಕಾರ ಈತ ಕಾಂಗ್ರೆಸ್ ಕಾರ್ಯಕರ್ತ ಆಗಿಲ್ಲ ಎಂದು ತಿಳಿದುಬಂದಿದೆ. ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕಿ ಭಾರತಿಯವರಿಗೆ ಕರೆ ಮಾಡಿದ್ದ ಆರೋಪಿ, ನಿಮಗೆ ವರ್ಗಾವಣೆಯಾಗಿದ್ದು ಪ್ಲೇಸ್ ತೋರಿಸಿಲ್ಲ ಅಲ್ವೇ.. ಈ ಬಗ್ಗೆ ಸಚಿವರ ಜೊತೆ ಮಾತನಾಡಿ ನಾನು ನಿಮ್ಮ ಕೆಲಸ ಮಾಡಿ ಕೊಡುವುದಾಗಿ ಹೇಳಿದ್ದ. ಆದರೆ ಈತನ ಬಗ್ಗೆ ಅನುಮಾನಗೊಂಡು ಸಚಿವರ ಅಧಿಕೃತ ಕಾರ್ಯದರ್ಶಿ ಶ್ರೀಪತಿಯವರಿಗೆ ವಿಷಯ ತಿಳಿಸಿದ್ದರು.
ಆರೋಪಿ ಮೊಬೈಲ್ ನಂಬರ್ ಟ್ರೂಕಾಲರ್ ನಲ್ಲಿ ಸಚಿವರ ಮನೆ ಆಪ್ತ ಸಹಾಯಕ ಎಂದು ತೋರಿಸಿತ್ತು. ಸಚಿವರ ಪಿ.ಎ. ಅಲ್ಲ ಎಂಬುದು ಸ್ಪಷ್ಟವಾಗುತ್ತಿದ್ದಂತೆ, ಕಾಂಗ್ರೆಸ್ ಮುಖಂಡ ಗಿರೀಶ್ ಮೂಲಕ ಪೊಲೀಸರಿಗೆ ದೂರು ಕೊಡಿಸಲಾಗಿದೆ. ದೂರಿನ ಆಧಾರದ ಮೇಲೆ ರಘುನಾಥ್ನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
A man impersonating the personal assistant (PA) of Karnataka Education Minister Madhu Bangarappa has been arrested by the Jayanagar police in Shivamogga for allegedly duping government employees and the public by promising job appointments and transfers.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am