ಬ್ರೇಕಿಂಗ್ ನ್ಯೂಸ್
25-08-25 07:42 pm HK News Desk ಕ್ರೈಂ
ಶಿವಮೊಗ್ಗ, ಆ.25 : ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೆಸರು ಹೇಳಿ ಸರ್ಕಾರಿ ನೌಕರರಿಗೆ ವರ್ಗಾವಣೆ ಮಾಡಿಸಿಕೊಡುವುದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಯನ್ನು ಶಿವಮೊಗ್ಗ ಜಯನಗರ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಸೆಂಟ್ರಲ್ ನಲ್ಲಿ ವಾಸವಿದ್ದ ಆರೋಪಿ ರಘುನಾಥ್ ಎಂಬಾತ ಬಂಧಿತ ವ್ಯಕ್ತಿ. ಕಳೆದ ಐದಾರು ತಿಂಗಳಿಂದ ರಘುನಾಥ್ ತಾನು ಸಚಿವ ಮಧು ಬಂಗಾರಪ್ಪ ಅವರ ಅಪ್ತ ಸಹಾಯಕ ಎಂದು ಹೇಳಿ ವಂಚನೆ ಎಸಗುತ್ತಿದ್ದ. ಶಿಕ್ಷಣ ಇಲಾಖೆಯ ನೌಕರರಿಗೆ ವರ್ಗಾವಣೆ ಹಾಗೂ ಸಾರ್ವಜನಿಕರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ವಸೂಲಿ ಮಾಡುತ್ತಿದ್ದ.
ಕಾಂಗ್ರೆಸ್ನ ಎನ್.ಎಸ್.ಯು.ಐ. ಮುಖಂಡ ಎಂದು ಹೇಳಿಕೊಂಡು ತಿರಗಾಡುತ್ತಿದ್ದ. ಆದರೆ ಪಕ್ಷದ ಮೂಲಗಳ ಪ್ರಕಾರ ಈತ ಕಾಂಗ್ರೆಸ್ ಕಾರ್ಯಕರ್ತ ಆಗಿಲ್ಲ ಎಂದು ತಿಳಿದುಬಂದಿದೆ. ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕಿ ಭಾರತಿಯವರಿಗೆ ಕರೆ ಮಾಡಿದ್ದ ಆರೋಪಿ, ನಿಮಗೆ ವರ್ಗಾವಣೆಯಾಗಿದ್ದು ಪ್ಲೇಸ್ ತೋರಿಸಿಲ್ಲ ಅಲ್ವೇ.. ಈ ಬಗ್ಗೆ ಸಚಿವರ ಜೊತೆ ಮಾತನಾಡಿ ನಾನು ನಿಮ್ಮ ಕೆಲಸ ಮಾಡಿ ಕೊಡುವುದಾಗಿ ಹೇಳಿದ್ದ. ಆದರೆ ಈತನ ಬಗ್ಗೆ ಅನುಮಾನಗೊಂಡು ಸಚಿವರ ಅಧಿಕೃತ ಕಾರ್ಯದರ್ಶಿ ಶ್ರೀಪತಿಯವರಿಗೆ ವಿಷಯ ತಿಳಿಸಿದ್ದರು.
ಆರೋಪಿ ಮೊಬೈಲ್ ನಂಬರ್ ಟ್ರೂಕಾಲರ್ ನಲ್ಲಿ ಸಚಿವರ ಮನೆ ಆಪ್ತ ಸಹಾಯಕ ಎಂದು ತೋರಿಸಿತ್ತು. ಸಚಿವರ ಪಿ.ಎ. ಅಲ್ಲ ಎಂಬುದು ಸ್ಪಷ್ಟವಾಗುತ್ತಿದ್ದಂತೆ, ಕಾಂಗ್ರೆಸ್ ಮುಖಂಡ ಗಿರೀಶ್ ಮೂಲಕ ಪೊಲೀಸರಿಗೆ ದೂರು ಕೊಡಿಸಲಾಗಿದೆ. ದೂರಿನ ಆಧಾರದ ಮೇಲೆ ರಘುನಾಥ್ನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
A man impersonating the personal assistant (PA) of Karnataka Education Minister Madhu Bangarappa has been arrested by the Jayanagar police in Shivamogga for allegedly duping government employees and the public by promising job appointments and transfers.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm