ಬ್ರೇಕಿಂಗ್ ನ್ಯೂಸ್
26-08-25 10:39 pm HK News Desk ಕ್ರೈಂ
ಕಾರ್ಕಳ, ಆ.26 : ಕಾರ್ಕಳದಲ್ಲಿ ಫೈನಾನ್ಸ್ ನಡೆಸುತ್ತಿದ್ದ ಮಂಗಳೂರು ಮೂಲದ ನವೀನ್ ಪೂಜಾರಿ (45) ಎಂಬವರ ಕೊಲೆ ಪ್ರಕರಣ ಸಂಬಂಧಿಸಿ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ತಡರಾತ್ರಿ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಹತ್ಯೆ ನಡೆದಿತ್ತು.
ಪರೀಕ್ಷಿತ್ ಸಂಜೀವ ಗೌಡ ಬಂಧಿತ ಆರೋಪಿ. ಈತನೂ ಮಂಗಳೂರು ಮೂಲದವನಾಗಿದ್ದು ವೃತ್ತಿಯಲ್ಲಿ ಬಸ್ ಚಾಲಕನಾಗಿದ್ದ. ತನ್ನ ಪತ್ನಿಯನ್ನು ತೊರೆದು ಕಾರ್ಕಳದ ದೂಪದಕಟ್ಟೆ ಎಂಬಲ್ಲಿ ಒಂಟಿಯಾಗಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ. ಇತ್ತ ನವೀನ್ ಪೂಜಾರಿ ಕೂಡ ಪತ್ನಿ, ಮಕ್ಕಳನ್ನು ಬಿಟ್ಟು ಒಬ್ಬಂಟಿ ನೆಲೆಸಿದ್ದರು. ಈ ಸಂದರ್ಭದಲ್ಲಿ ಇವರಿಬ್ಬರಿಗೂ ಒಬ್ಬಳು ಹೆಣ್ಣಿನ ಸಂಪರ್ಕ ಆಗಿತ್ತು. ಆ ಮಹಿಳೆ ಇಬ್ಬರೊಂದಿಗೂ ಸಲುಗೆಯಿಂದ ಇದ್ದಳು.
ಇದೇ ವಿಚಾರದಲ್ಲಿ ಪರೀಕ್ಷಿತ್ ಮತ್ತು ನವೀನ್ ಪೂಜಾರಿ ನಡುವೆ ಜಗಳವಾಗಿತ್ತು. ಪರೀಕ್ಷಿತ್ ಅದೇ ಸಿಟ್ಟಿನಲ್ಲಿ ಚೂರಿಯಿಂದ ಇರಿದು ಹತ್ಯೆ ಮಾಡಿದ್ದ ಎನ್ನುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಸಿಸಿಟಿವಿ ದಾಖಲೆ ಮತ್ತು ತಾಂತ್ರಿಕ ಸಾಕ್ಷ್ಯ ಆಧರಿಸಿ ಕಾರ್ಕಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
A Mangaluru-based financier, Naveen Poojary (45), was brutally murdered in Karkala late Monday night. Police have arrested the accused, a bus driver identified as Parikshit Sanjeev Gowda, in connection with the murder.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am