ಬ್ರೇಕಿಂಗ್ ನ್ಯೂಸ್
27-08-25 10:23 pm HK News Desk ಕ್ರೈಂ
ಕಾರ್ಕಳ, ಆ.27 : ಕಾರ್ಕಳ ಮೂಲದ ಹೋಟೆಲ್ ಉದ್ಯಮಿಯನ್ನು ಅಲ್ಲಿನ ಸಿಬ್ಬಂದಿಯೊಬ್ಬ ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಅಜೆಕಾರು ಎಣ್ಣೆಹೊಳೆ ನಿವಾಸಿ ಸಂತೋಷ್ ಶೆಟ್ಟಿ(55) ಕೊಲೆಯಾದವರು. ಹೊಟೇಲಿನಲ್ಲಿ ಕಾರ್ಮಿಕನಾಗಿದ್ದ ಉತ್ತರ ಪ್ರದೇಶ ಮೂಲದ ದಿಲೀಪ್ ಗಿರಿ ಎಂಬಾತ ಮದ್ಯಪಾನ ಮಾಡಿ ಕೆಲಸಕ್ಕೆ ಬಂದಿದ್ದು ಹಣಕ್ಕಾಗಿ ಪೀಡಿಸಿದ್ದ. ಸಂತೋಷ್ ಶೆಟ್ಟಿ ಪ್ರತಿಯಾಗಿ ದಿಲೀಪ್ ಗೆ ಕೆಲಸ ಸರಿಯಾಗಿ ಮಾಡು, ಆಮೇಲೆ ಹಣ ಕೇಳು ಎಂದು ಗದರಿಸಿದ್ದರು. ಸಂತೋಷ್ ಶೆಟ್ಟಿ ಅವರಿಂದ ಮುಂಗಡವಾಗಿ 2,500 ರೂ. ಪಡೆದಿದ್ದ ದಿಲೀಪ್ ಮತ್ತಷ್ಟು ಹಣಕ್ಕಾಗಿ ಬೇಡಿಕೆ ಇಟ್ಟಿದ್ದ.
ಮಂಗಳವಾರ ರಾತ್ರಿ ಇಬ್ಬರ ನಡುವೆ ಸಣ್ಣ ಮಟ್ಟದ ಗಲಾಟೆ ನಡೆದಿದೆ. ಈ ವೇಳೆ ಆರೋಪಿ ಹೋಟೆಲ್ ಅಡುಗೆ ಮನೆಯಿಂದ ಚಾಕು ತಂದು, ಸಂತೋಷ್ ಶೆಟ್ಟಿಯವರ ಕುತ್ತಿಗೆಗೆ ಎರಡು ಬಾರಿ ಇರಿದಿದ್ದಾನೆ. ಇದರಿಂದ ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂತೋಷ್ ಶೆಟ್ಟಿ ಅವರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಹುಟ್ಟೂರು ಎಣ್ಣೆಹೊಳೆಗೆ ತರಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
A shocking incident has been reported from Pune, Maharashtra, where a hotelier from Karkala was brutally murdered by one of his staff members following a quarrel over money. The deceased has been identified as Santosh Shetty (55), a resident of Ennehole, Ajekar.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm