ಬ್ರೇಕಿಂಗ್ ನ್ಯೂಸ್
27-08-25 10:23 pm HK News Desk ಕ್ರೈಂ
ಕಾರ್ಕಳ, ಆ.27 : ಕಾರ್ಕಳ ಮೂಲದ ಹೋಟೆಲ್ ಉದ್ಯಮಿಯನ್ನು ಅಲ್ಲಿನ ಸಿಬ್ಬಂದಿಯೊಬ್ಬ ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಅಜೆಕಾರು ಎಣ್ಣೆಹೊಳೆ ನಿವಾಸಿ ಸಂತೋಷ್ ಶೆಟ್ಟಿ(55) ಕೊಲೆಯಾದವರು. ಹೊಟೇಲಿನಲ್ಲಿ ಕಾರ್ಮಿಕನಾಗಿದ್ದ ಉತ್ತರ ಪ್ರದೇಶ ಮೂಲದ ದಿಲೀಪ್ ಗಿರಿ ಎಂಬಾತ ಮದ್ಯಪಾನ ಮಾಡಿ ಕೆಲಸಕ್ಕೆ ಬಂದಿದ್ದು ಹಣಕ್ಕಾಗಿ ಪೀಡಿಸಿದ್ದ. ಸಂತೋಷ್ ಶೆಟ್ಟಿ ಪ್ರತಿಯಾಗಿ ದಿಲೀಪ್ ಗೆ ಕೆಲಸ ಸರಿಯಾಗಿ ಮಾಡು, ಆಮೇಲೆ ಹಣ ಕೇಳು ಎಂದು ಗದರಿಸಿದ್ದರು. ಸಂತೋಷ್ ಶೆಟ್ಟಿ ಅವರಿಂದ ಮುಂಗಡವಾಗಿ 2,500 ರೂ. ಪಡೆದಿದ್ದ ದಿಲೀಪ್ ಮತ್ತಷ್ಟು ಹಣಕ್ಕಾಗಿ ಬೇಡಿಕೆ ಇಟ್ಟಿದ್ದ.
ಮಂಗಳವಾರ ರಾತ್ರಿ ಇಬ್ಬರ ನಡುವೆ ಸಣ್ಣ ಮಟ್ಟದ ಗಲಾಟೆ ನಡೆದಿದೆ. ಈ ವೇಳೆ ಆರೋಪಿ ಹೋಟೆಲ್ ಅಡುಗೆ ಮನೆಯಿಂದ ಚಾಕು ತಂದು, ಸಂತೋಷ್ ಶೆಟ್ಟಿಯವರ ಕುತ್ತಿಗೆಗೆ ಎರಡು ಬಾರಿ ಇರಿದಿದ್ದಾನೆ. ಇದರಿಂದ ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂತೋಷ್ ಶೆಟ್ಟಿ ಅವರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಹುಟ್ಟೂರು ಎಣ್ಣೆಹೊಳೆಗೆ ತರಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
A shocking incident has been reported from Pune, Maharashtra, where a hotelier from Karkala was brutally murdered by one of his staff members following a quarrel over money. The deceased has been identified as Santosh Shetty (55), a resident of Ennehole, Ajekar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am