ಬ್ರೇಕಿಂಗ್ ನ್ಯೂಸ್
31-08-25 10:55 pm Mangalore Correspondent ಕ್ರೈಂ
ಮಂಗಳೂರು, ಆ.31 : ನಗರದ ಫಳ್ನೀರ್ ನಲ್ಲಿ ಆಟೋ ಚಾಲಕನನ್ನು ಅಡ್ಡಗಟ್ಟಿ ನೀನು ಪೊಲೀಸರಿಗೆ ಮಾಹಿತಿ ನೀಡ್ತೀಯಲ್ವಾ ಎಂದು ಹೇಳಿ ದಬಾಯಿಸಿ ಹಲ್ಲೆ ನಡೆಸಿದ ಘಟನೆ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ಚೂರಿ ಇರಿತವೆಂದು ವದಂತಿ ಸೃಷ್ಟಿಯಾಗಿದ್ದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಆಟೋ ಚಾಲಕ ಬಶೀರ್ ಎನ್ನುವಾತ ರಸ್ತೆ ಬದಿಯಲ್ಲಿ ಮೂತ್ರ ಮಾಡಲೆಂದು ಆಟೋ ನಿಲ್ಲಿಸಿದ್ದ. ಈ ವೇಳೆ, ಒಬ್ಬಾತ ಆಟೋ ಅಡ್ಡಗಟ್ಟಿ ಬ್ಯಾರಿ ಭಾಷೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡ್ತೀಯಲ್ವಾ, ನಿನ್ನನ್ನು ಹಾಗೆಯೇ ಬಿಡಲ್ಲ ಎಂದು ಹೇಳಿ ಹಲ್ಲೆ ಮಾಡಿದ್ದಾನೆ. ಇಬ್ಬರೂ ಹೊಡೆದಾಡಿಕೊಂಡಿದ್ದು ಆಟೋ ಚಾಲಕ ಬಶೀರ್ ಹೊಟ್ಟೆಗೆ ಸಣ್ಣ ಗಾಯವಾಗಿದೆ. ಅದು ಯಾವುದರಿಂದ ಆಗಿದ್ದು, ಆಯುಧ ಬಳಸಿ ಹಲ್ಲೆ ನಡೆಸಿದ್ದಾ ಎಂದು ಗೊತ್ತಾಗಿಲ್ಲ.

ಹಲ್ಲೆ ಮಾಡಿದ ವ್ಯಕ್ತಿ ಬಳಿಕ ಪರಾರಿಯಾಗಿದ್ದು ಚೂರಿ ಇರಿತವೆಂದು ಸುದ್ದಿಯಾಗುತ್ತಲೇ ಪೊಲೀಸರು ಅಲ್ಲಿಗೆ ಧಾವಿಸಿ ಆಟೋ ಚಾಲಕನ ಹೇಳಿಕೆ ಪಡೆದು ಪಾಂಡೇಶ್ವರ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಹಲ್ಲೆ ನಡೆಸಿದ ವ್ಯಕ್ತಿ ಪರಿಚಿತನೇ, ಪೂರ್ವ ದ್ವೇಷದಿಂದ ಮಾಡಿದ್ದಾನೆಯೇ ಎಂದು ತನಿಖೆ ಮಾಡುತ್ತಿದ್ದಾರೆ.
An autorickshaw driver was assaulted in Falnir on Sunday night after being accused of passing information to the police. The incident, which occurred around 9 p.m., sparked rumours of a stabbing, but Police Commissioner Sudheer Reddy later clarified that no such attack had taken place.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm