ಬ್ರೇಕಿಂಗ್ ನ್ಯೂಸ್
31-08-25 10:55 pm Mangalore Correspondent ಕ್ರೈಂ
ಮಂಗಳೂರು, ಆ.31 : ನಗರದ ಫಳ್ನೀರ್ ನಲ್ಲಿ ಆಟೋ ಚಾಲಕನನ್ನು ಅಡ್ಡಗಟ್ಟಿ ನೀನು ಪೊಲೀಸರಿಗೆ ಮಾಹಿತಿ ನೀಡ್ತೀಯಲ್ವಾ ಎಂದು ಹೇಳಿ ದಬಾಯಿಸಿ ಹಲ್ಲೆ ನಡೆಸಿದ ಘಟನೆ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ಚೂರಿ ಇರಿತವೆಂದು ವದಂತಿ ಸೃಷ್ಟಿಯಾಗಿದ್ದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಆಟೋ ಚಾಲಕ ಬಶೀರ್ ಎನ್ನುವಾತ ರಸ್ತೆ ಬದಿಯಲ್ಲಿ ಮೂತ್ರ ಮಾಡಲೆಂದು ಆಟೋ ನಿಲ್ಲಿಸಿದ್ದ. ಈ ವೇಳೆ, ಒಬ್ಬಾತ ಆಟೋ ಅಡ್ಡಗಟ್ಟಿ ಬ್ಯಾರಿ ಭಾಷೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡ್ತೀಯಲ್ವಾ, ನಿನ್ನನ್ನು ಹಾಗೆಯೇ ಬಿಡಲ್ಲ ಎಂದು ಹೇಳಿ ಹಲ್ಲೆ ಮಾಡಿದ್ದಾನೆ. ಇಬ್ಬರೂ ಹೊಡೆದಾಡಿಕೊಂಡಿದ್ದು ಆಟೋ ಚಾಲಕ ಬಶೀರ್ ಹೊಟ್ಟೆಗೆ ಸಣ್ಣ ಗಾಯವಾಗಿದೆ. ಅದು ಯಾವುದರಿಂದ ಆಗಿದ್ದು, ಆಯುಧ ಬಳಸಿ ಹಲ್ಲೆ ನಡೆಸಿದ್ದಾ ಎಂದು ಗೊತ್ತಾಗಿಲ್ಲ.

ಹಲ್ಲೆ ಮಾಡಿದ ವ್ಯಕ್ತಿ ಬಳಿಕ ಪರಾರಿಯಾಗಿದ್ದು ಚೂರಿ ಇರಿತವೆಂದು ಸುದ್ದಿಯಾಗುತ್ತಲೇ ಪೊಲೀಸರು ಅಲ್ಲಿಗೆ ಧಾವಿಸಿ ಆಟೋ ಚಾಲಕನ ಹೇಳಿಕೆ ಪಡೆದು ಪಾಂಡೇಶ್ವರ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಹಲ್ಲೆ ನಡೆಸಿದ ವ್ಯಕ್ತಿ ಪರಿಚಿತನೇ, ಪೂರ್ವ ದ್ವೇಷದಿಂದ ಮಾಡಿದ್ದಾನೆಯೇ ಎಂದು ತನಿಖೆ ಮಾಡುತ್ತಿದ್ದಾರೆ.
An autorickshaw driver was assaulted in Falnir on Sunday night after being accused of passing information to the police. The incident, which occurred around 9 p.m., sparked rumours of a stabbing, but Police Commissioner Sudheer Reddy later clarified that no such attack had taken place.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am