ಬ್ರೇಕಿಂಗ್ ನ್ಯೂಸ್
03-09-25 05:40 pm Bangalore Correspondent ಕ್ರೈಂ
ಬೆಂಗಳೂರು, ಸೆ 03 : ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದು ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಪ್ರಜೆಯನ್ನ ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಚಿಕೋಜಿ ಹೇಡಾಹಾ ಬಂಧಿತ ಆರೋಪಿ.
ಬಂಧಿತನಿಂದ 2 ಕೆ.ಜಿ 36 ಗ್ರಾಂ ಎಂಡಿಎಂಎ, ₹3 ಸಾವಿರ ನಗದು, ತೂಕದ ಯಂತ್ರ, ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಇದರ ಮೌಲ್ಯ ₹2.30 ಕೋಟಿ ಎಂದು ಅಂದಾಜಿಸಲಾಗಿದೆ.

ಬಾಗಲೂರಿನ ಸಂತೆ ವೃತ್ತದ ಬಳಿ ಆರೋಪಿ ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿದ್ದ ಬಗ್ಗೆ ಖಚಿತ ಮಾಹಿತಿ ಬಂದಿತ್ತು. ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
ಬ್ಯುಸಿನೆಸ್ ವೀಸಾ ಪಡೆದು 2011ರಲ್ಲಿ ಆರೋಪಿ ಭಾರತಕ್ಕೆ ಬಂದಿದ್ದ. ವೀಸಾ ಅವಧಿ ಮುಕ್ತಾಯವಾಗಿದ್ದರೂ ಬೆಂಗಳೂರಿನಲ್ಲೇ ನೆಲಸಿದ್ದ. ಅಪರಿಚಿತ ವ್ಯಕ್ತಿಯಿಂದ ಕಡಿಮೆ ಬೆಲೆಗೆ ಎಂಡಿಎಂಎ ಖರೀದಿಸುತ್ತಿದ್ದ ಆರೋಪಿ, ನಗರದ ಹೊರವಲಯದ ಕಾಲೇಜು ಹಾಗೂ ಪೇಯಿಂಗ್ ಗೆಸ್ಟ್ ಬಳಿ ಮಾರಾಟ ಮಾಡುತ್ತಿದ್ದ. ಈ ಹಿಂದೆಯೂ ಮಾದಕ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದಾಗ ಚಿಕೋಜಿ ಹೇಡಾಹಾನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆತ ಕಾರಾಗೃಹದಿಂದ ಹೊರಬಂದ ಬಳಿಕ ಅದೇ ಕೃತ್ಯ ಮುಂದುವರಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Bagalur Police have arrested a Nigerian national who had entered India on a business visa but was allegedly involved in the illegal sale of narcotic substances in the city. The accused, identified as Chigozie Hedaha, was caught with a large quantity of drugs. During the operation, police seized 2.036 kg of MDMA, ₹3,000 in cash, a weighing machine, and a two-wheeler. The total value of the seized drugs is estimated at ₹2.3 crore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am