ಬ್ರೇಕಿಂಗ್ ನ್ಯೂಸ್
06-09-25 10:37 am HK News Desk ಕ್ರೈಂ
ಮುಂಬೈ, ಸೆ.6 : ವಾಣಿಜ್ಯ ರಾಜಧಾನಿ ಮುಂಬೈಗೆ 14 ಮಂದಿ ಉಗ್ರರು ನುಗ್ಗಿದ್ದಾರೆಂಬ ಮಾಹಿತಿ ರವಾನೆಯಾಗಿದ್ದು ದೇಶದಲ್ಲಿ ಸಂಚಲನ ಎಬ್ಬಿಸಿದೆ. ಮುಂಬೈನಲ್ಲಿ ಗಣೇಶೋತ್ಸವ ಸಡಗರದ ನಡುವೆಯೇ ಉಗ್ರರು ದಾಳಿ ಬಗ್ಗೆ ಆತಂಕ ಮನೆ ಮಾಡಿದೆ.
ಭಯೋತ್ಪಾದಕರು ನಗರಕ್ಕೆ ಪ್ರವೇಶಿಸಿದ್ದು, ಸುಮಾರು 400 ಕೆ.ಜಿಯಷ್ಟು 'ಆರ್ಡಿಎಕ್ಸ್' ಅನ್ನು 34 ವಾಹನಗಳಲ್ಲಿ ಇರಿಸಿದ್ದಾರೆ ಎಂಬ ಬೆದರಿಕೆ ಸಂದೇಶವು ಮುಂಬೈ ನಗರದ ಸಂಚಾರ ಪೊಲೀಸರ ನಿಯಂತ್ರಣ ಕೊಠಡಿಯ ವಾಟ್ಸಪ್ ಸಂಖ್ಯೆಗೆ ಮಾಹಿತಿ ರವಾನೆಯಾಗಿದೆ. ಇದರ ಬೆನ್ನಲ್ಲೇ ಮುಂಬೈ ಪೊಲೀಸರು ಅಲರ್ಟ್ ಆಗಿದ್ದಾರೆ.
ಬೆದರಿಕೆ ಸಂದೇಶದ ಮೂಲ ಹಾಗೂ ಸತ್ಯಾಸತ್ಯತೆ ಕುರಿತು ಅಪರಾಧ ವಿಭಾಗ ತನಿಖೆ ಕೈಗೊಂಡಿದೆ. ಅಲ್ಲದೆ ಈ ಕುರಿತು ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಮತ್ತು ಇತರ ಸಂಸ್ಥೆಗಳಿಗೂ ಮಾಹಿತಿ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂದೇಶ ಕಳಿಸಿದ ವ್ಯಕ್ತಿ 'ಲಷ್ಕರೆ-ಜಿಹಾದಿ' ಸಂಘಟನೆಗೆ ಸೇರಿರುವುದಾಗಿ ಉಲ್ಲೇಖಿಸಿದ್ದಾನೆ ಎಂದು ತಿಳಿಸಿದ್ದಾರೆ.
ಶನಿವಾರ ಅನಂತ ಚತುರ್ದಶಿಯಂದು ಮುಂಬೈನಲ್ಲಿ ನೂರಾರು ಗಣೇಶ ಮೆರವಣಿಗೆ, ವಿಸರ್ಜನೆಗೆ ಸಿದ್ಧತೆ ನಡೆಸಲಾಗಿದೆ. ಇದರ ನಡುವೆಯೇ 34 ವಾಹನಗಳಲ್ಲಿ ಆರ್ ಡಿಎಕ್ಸ್ ತುಂಬಿದ್ದು ಒಂದು ಕೋಟಿ ಜನರ ರಕ್ತ ಹರಿಸುತ್ತೇವೆಂದು ಬೆದರಿಕೆ ಹಾಕಿದ್ದು ಆತಂಕ ಮನೆ ಮಾಡಿದೆ. ಬೆದರಿಕೆ ಸಂದೇಶ ಬೆನ್ನಲ್ಲೇ ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿದ್ದು ಎಲ್ಲ ಕಡೆ ತಪಾಸಣೆ ಬಿಗುಗೊಳಿಸಿದ್ದಾರೆ. ಅಲ್ಲದೆ, ಗಣೇಶ ವಿಸರ್ಜನೆ, ಪ್ರತಿಷ್ಠಾಪನೆ ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಹಾಕಿದ್ದಾರೆ.
A major security alert has been sounded in Mumbai after intelligence inputs suggested that 14 militants linked to Lashkar have entered the city. The threat comes at a time when Mumbai is immersed in Ganesh Chaturthi celebrations, heightening concerns of a possible terror strike.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am